ಬೆಳಗಾವಿ ಚಳಿಗಾಲದ ಅಧಿವೇಶನ: ಸಚಿವ ಗೋವಿಂದ ಕಾರಜೋಳ ಬಳಸಿದ ಭಾಷೆಗೆ ಸಿಡಿದೆದ್ದ ವಿರೋಧ ಪಕ್ಷದ ಶಾಸಕರು
ಸಿದ್ದರಾಮಯ್ಯ, ಸ್ಪೀಕರ್ ಪೀಠದಲ್ಲಿದ್ದ ಕುಮಾರ ಬಂಗಾರಪ್ಪ ಅವರನ್ನು ಅಡ್ರೆಸ್ ಮಾಡುತ್ತಾ, ಸಚಿವರು ತಮ್ಮನ್ನು ತಾವು ಏನಂದುಕೊಂಡಿದ್ದಾರೆ, ಅವರ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದರು.
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ (winter session) ಇವತ್ತು ಕೂಡ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು. ನೀರಾವರಿ ಸಚಿವ ಗೋವಿಂದ ಕಾರಜೋಳ (Govind Karjol) ಅವರು ವಿರೋಧ ಪಕ್ಷದ ಶಾಸಕರ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಕಾರಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಸಿಡಿದೆದ್ದರು. ಸಿದ್ದರಾಮಯ್ಯ, ಸ್ಪೀಕರ್ ಪೀಠದಲ್ಲಿದ್ದ ಕುಮಾರ ಬಂಗಾರಪ್ಪ ಅವರನ್ನು ಅಡ್ರೆಸ್ ಮಾಡುತ್ತಾ, ಸಚಿವರು ತಮ್ಮನ್ನು ತಾವು ಏನಂದುಕೊಂಡಿದ್ದಾರೆ, ಅವರ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದರು. ಸದನದಲ್ಲಿ ಗಲಾಟೆ ಯಾವಮಟ್ಟಿಗಿತ್ತೆಂದರೆ, ಯಾರೇನು ಮಾತಾಡುತ್ತಿದ್ದಾರೆ ಅಂತ ಸ್ಪೀಕರ್ ಆರ್ಥವೇ ಆಗಲಿಲ್ಲ. ಹಾಗಾಗಿ ಅವರು 10 ನಿಮಿಷಗಳ ಅವಧಿಗೆ ಸದನದ ಕಾರ್ಯಕಲಾಪಗಳನ್ನು ಮುಂದೂಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)