ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರ ಪ್ರತಿಭಟನೆ ವೇಳೆ ಯುವಕನೋರ್ವ ರೈತರಿಗೆ ಕನ್ಯಾ ಕೊಡತ್ತಿಲ್ಲ ಎಂದು ಹೇಳಿದ್ದಾರೆ. ಈ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್ ನಿಮಗೆ ಹೆಣ್ಣು ಹುಡುಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ನಗರದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟಿಸಿದ್ದಾರೆ.
ಬೆಳಗಾವಿ, ಡಿಸೆಂಬರ್ 12: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬೆಳಗಾವಿಯ ಓಲ್ಡ್ ಪಿಬಿ ರಸ್ತೆ ಬಳಿ ರೈತರು ಪ್ರತಿಭಟನೆ ಮಾಡಿದರು. ಹೋರಾಟದ ಸ್ಥಳಕ್ಕೆ ಬೆಳಗಾವಿ ಡಿಸಿ ಮಹ್ಮದ್ ರೋಷನ್ ಭೇಟಿ ನೀಡಿ ರೈತರ ಮನವಿ ಆಲಿಸಿದರು. ಈ ವೇಳೆ ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಯುವಕನೋರ್ವ ಹೇಳಿದ್ದು, ನಿಮಗೆ ಹೆಣ್ಣು ಹುಡುಕಿ ಕೊಡುತ್ತೇವೆ ಎಂದು ನಗುತ್ತಲೇ ಉತ್ತರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
