ವಿಧಾನಸಭೆಯಲ್ಲಿ ಅತಿವೃಷ್ಟಿ ಮೇಲಿನ ಚರ್ಚೆ ಮುಂದುವರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ. ಈ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ರಾಜ್ಯಕ್ಕೆ ಬರಬೇಕಿದ್ದ ಪಾಲು ಪಡೆದುಕೊಳ್ಳುವಲ್ಲಿ ವಿಫಲ. ಡಬಲ್ ಇಂಜಿನ್ ಸರ್ಕಾರ ಎಂದು ಮೋದಿ ಹೇಳಿದ್ದರು. ಇಲ್ಲಿ ಡಬಲ್ ದೋಖಾ ಆಗಿದೆ ಎಂದ ಸಿದ್ದರಾಮಯ್ಯ.