ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಬೆಳಗಾವಿ-ಗೋವಾ (Belagavi-Goa) ರಸ್ತೆ ಸಂಚಾರ ಮತ್ತೆ ಬಂದ್ ಆಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಇದಾಗಿದ್ದು, ಈ ಸೇತುವೆ ಕುಸಿಯುವ ಕೆಲವೇ ಸೆಕೆಂಡ್ ಹಿಂದೆ ಬಸ್ ಪಾಸ್ ಆಗಿದೆ. ಅದೃಷ್ಟವಶಾತ್ ಬಸ್ ದಾಟಿದ ಬಳಿಕ ಸೇತುವೆ ನದಿಗೆ ಕೊಚ್ಚಿ ಹೋಗಿದೆ.
ಬೆಳಗಾವಿ, (ಜೂನ್ 15): ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಬೆಳಗಾವಿ-ಗೋವಾ (Belagavi-Goa) ರಸ್ತೆ ಸಂಚಾರ ಮತ್ತೆ ಬಂದ್ ಆಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಇದಾಗಿದ್ದು, ಈ ಸೇತುವೆ ಕುಸಿಯುವ ಕೆಲವೇ ಸೆಕೆಂಡ್ ಹಿಂದೆ ಬಸ್ ಪಾಸ್ ಆಗಿದೆ. ಅದೃಷ್ಟವಶಾತ್ ಬಸ್ ದಾಟಿದ ಬಳಿಕ ಸೇತುವೆ ನದಿಗೆ ಕೊಚ್ಚಿ ಹೋಗಿದೆ. ಇನ್ನು ಈ ಸೇತುವೆ ಕೊಚ್ಚಿಕೊಂಡು ಹೋಗಿದ್ದರಿಂದ ಜಾಂಬೋಟಿ, ಕಣಕುಂಬಿ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇದರಿಂದ ಅಕ್ಕಪಕ್ಕದ ಗ್ರಾಮಸ್ಥರು, ಸವಾರರು ಪರದಾಡುತ್ತಿದ್ದಾರೆ.
Follow Us
Latest Videos
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು

