ಮದುವೆಯಾಗೋ ಭರವಸೆ ನೀಡಿ ಯುವತಿಯನ್ನು ವಂಚಿಸಿದನೇ ಬಿಜೆಪಿ ಸಂಸದ ದೇವೇಂದ್ರಪ್ಪರ ವಿವಾಹಿತ ಮಗ ರಂಗನಾಥ್?

ಪ್ರಾಯಶಃ ತನ್ನ ಹೆಂಡತಿಗೆ ಡಿವೋರ್ಸ್ ನೀಡಿ ಮದುವೆಯಾಗೋದಾಗಿ ರಂಗನಾಥ್ ಹೇಳಿರಬೇಕು. ಮದುವೆ ಅಂತ ಯುವತಿ ಕೇಳಿದಾಗ ಸಬೂಬುಗಳನ್ನು ಹೇಳಿರುತ್ತಾನೆ ಇಲ್ಲವೇ ಸ್ಪಷ್ಟವಾಗಿ ನಿರಾಕರಿಸಿರುತ್ತಾನೆ. ಹಾಗಾಗೇ, ಯುವತಿ ರಂಗನಾಥ್ ನ ನೀಯತ್ತನ್ನು ಅಕ್ರೋಶ ಮತ್ತು ಹತಾಶೆಯಿಂದ ಪ್ರಶ್ನಿಸುತ್ತಿದ್ದಾಳೆ.

ಮದುವೆಯಾಗೋ ಭರವಸೆ ನೀಡಿ ಯುವತಿಯನ್ನು ವಂಚಿಸಿದನೇ ಬಿಜೆಪಿ ಸಂಸದ ದೇವೇಂದ್ರಪ್ಪರ ವಿವಾಹಿತ ಮಗ ರಂಗನಾಥ್?
|

Updated on:Nov 17, 2023 | 12:59 PM

ಬೆಂಗಳೂರು: ಬಳ್ಳಾರಿಯ ಬಿಜೆಪಿ ಸಂಸದ ವೈ ದೇವೇಂದ್ರಪ್ಪ (Y Devendrappa) ಮುಖಕ್ಕೆ ಅವರ ಮಗ ಮಸಿ ಬಳಿಯುವ ಕೆಲಸ ಮಾಡಿದಂತಿದೆ ಮಾರಾಯ್ರೇ. ಅಪ್ಪನ ಹೆಸರು, ಅಧಿಕಾರ, ವರ್ಚಸ್ಸುಗಳನ್ನು ದುರುಪಯೋಗ ಮಾಡಿಕೊಂಡು ಅವರ ಮಕ್ಕಳು ಪುಂಡಾಟಿಕೆ, ಸ್ವಚ್ಛಂದ ಬದುಕು ನಡೆಸುವ ಪ್ರಕರಣಗಳು ಒಂದೆರಡಲ್ಲ ಮತ್ತು ದೇವೇಂದ್ರಪ್ಪ ಪುತ್ರ ರಂಗನಾಥ್ ನ (Ranganath) ಪ್ರಕರಣ ಕೊನೆಯದೂ ಅಲ್ಲ. ಈ ಆಡಿಯೋ ಕ್ಲಿಪ್ ನಲ್ಲಿರುವ ಸಂಭಾಷಣೆ ಕೇಳಿದರೆ ವಿಷಯ ಸ್ಪಷ್ಟವಾಗುತ್ತದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ (Maharaja College, Mysuru) ಉಪನ್ಯಾಸಕನಾಗಿ ಕೆಲಸ ಮಾಡುವ ರಂಗನಾಥ್ ವಿವಾಹಿತನಾಗಿದ್ದಾಗ್ಯೂ ಬೇರೊಬ್ಬ ಯುವತಿ ಜೊತೆ ಪ್ರೀತಿ ಪ್ರೇಮದ ನಾಟಕವಾಡಿ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪ್ರಾಯಶಃ ತನ್ನ ಹೆಂಡತಿಗೆ ಡಿವೋರ್ಸ್ ನೀಡಿ ಮದುವೆಯಾಗೋದಾಗಿ ರಂಗನಾಥ್ ಹೇಳಿರಬೇಕು. ಮದುವೆ ಅಂತ ಯುವತಿ ಕೇಳಿದಾಗ ಸಬೂಬುಗಳನ್ನು ಹೇಳಿರುತ್ತಾನೆ ಇಲ್ಲವೇ ಸ್ಪಷ್ಟವಾಗಿ ನಿರಾಕರಿಸಿರುತ್ತಾನೆ. ಹಾಗಾಗೇ, ಯುವತಿ ರಂಗನಾಥ್ ನ ನೀಯತ್ತನ್ನು ಅಕ್ರೋಶ ಮತ್ತು ಹತಾಶೆಯಿಂದ ಪ್ರಶ್ನಿಸುತ್ತಿದ್ದಾಳೆ. ಅವನಿಂದ ಮೋಸ ಹೋಗಿರುವುದು ಖಾತ್ರಿಯಾದ ಬಳಿಕ ಸಂತ್ರಸ್ತೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿ ನ್ಯಾಯ ಕೇಳಿದ್ದಾಳೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Fri, 17 November 23

Follow us
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ