ಮಡಿಕೇರಿ ಗೃಹ ಲಕ್ಷ್ಮಿ ಯೋಜನೆ ಲಾಭಾರ್ಥಿಗಳು ಆಧಾರ್ ಲಿಂಕ್ ಆಗಿದ್ದ ತಮ್ಮ ಬ್ಯಾಂಕ್ ಖಾತೆಯೊಂದಿಗೆ ವ್ಯವಹಾರವನ್ನೇ ಇಟ್ಟುಕೊಂಡಿರಲಿಲ್ಲ!

ಅವರ ಆಧಾರ್ ಕಾರ್ಡ್ ನಂಬರ್ ಕೂಡ ಐಡಿಬಿಐ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿದ್ದರಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಅಲ್ಲೇ ಜಮಾ ಆಗಿದೆ. ಹಾಗಾಗೇ ನಿಷ್ಕ್ರಿಯಗೊಂಡಿದ್ದ ಖಾತೆಗಳನ್ನು ಸಕ್ರಿಯ ಮಾಡಿಸಲು ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿದ್ದಾರೆ. ಅವರಿಗೆ ಹಣವಂತೂ ಸಿಗುತ್ತೆ, ಆದರೆ ಕೊಂಚ ತಡವಾಗಲಿದೆ ಅಷ್ಟೇ

ಮಡಿಕೇರಿ ಗೃಹ ಲಕ್ಷ್ಮಿ ಯೋಜನೆ ಲಾಭಾರ್ಥಿಗಳು ಆಧಾರ್ ಲಿಂಕ್ ಆಗಿದ್ದ ತಮ್ಮ ಬ್ಯಾಂಕ್ ಖಾತೆಯೊಂದಿಗೆ ವ್ಯವಹಾರವನ್ನೇ ಇಟ್ಟುಕೊಂಡಿರಲಿಲ್ಲ!
|

Updated on:Sep 05, 2023 | 7:27 PM

ಮಡಿಕೇರಿ: ಸರಕಾರಗಳ ಸ್ಕೀಮ್ ಗಳೇ ಹಾಗೆ ಮಾರಾಯ್ರೇ, ಲಾಭಾರ್ಥಿಯಾಗಲು (beneficiary) ಅರ್ಜಿ ಸಲ್ಲಿಸುವಾಗ ಜನರಿಂದ ಕೊಂಚ ಎಡವಟ್ಟಾದರೆ ಇಂಥ ಸ್ಥಿತಿ ನಿರ್ಮಾಣವಾಗುತ್ತದೆ. ಇದು ಮಡಿಕೇರಿ ನಗರದಲ್ಲಿ ಮಂಗಳವಾರ ಕಂಡ ದೃಶ್ಯ. ಅಸಲು ಸಂಗತಿಯೇನೆಂದರೆ, ಸಾಲಲ್ಲಿ ನಿಂತರುವ ಮಹಿಳೆಯರು ಸುಮಾರು 3 ವರ್ಷಗಳ ಹಿಂದೆ ನಗರದ ಐಡಿಬಿಐ ಬ್ಯಾಂಕ್ ಶಾಖೆಯಲ್ಲಿ (IDBI bank branch) ಖಾತೆ ಆರಂಭಿಸಿದ್ದಾರೆ. ಆದರೆ ಖಾತೆ ಓಪನ್ ಮಾಡಿದ ಬಳಿಕ ಅವರು ಬ್ಯಾಂಕ್ ನೊಂದಿಗೆ ಯಾವುದೇ ರೀತಿಯ ವ್ಯವಹಾರ (transaction) ನಡೆಸದ ಕಾರಣ ಎಲ್ಲರ ಖಾತೆಗಳು ನಿಷ್ಕ್ರಿಯಗೊಂಡಿವೆ. ಅವರ ಆಧಾರ್ ಕಾರ್ಡ್ ನಂಬರ್ (Aadhaar Card number) ಕೂಡ ಐಡಿಬಿಐ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿದ್ದರಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಅಲ್ಲೇ ಜಮಾ ಆಗಿದೆ. ಹಾಗಾಗೇ ನಿಷ್ಕ್ರಿಯಗೊಂಡಿದ್ದ ಖಾತೆಗಳನ್ನು ಸಕ್ರಿಯ ಮಾಡಿಸಲು ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿದ್ದಾರೆ. ಅವರಿಗೆ ಹಣವಂತೂ ಸಿಗುತ್ತೆ, ಆದರೆ ಕೊಂಚ ತಡವಾಗಲಿದೆ ಅಷ್ಟೇ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಲ್ಲಿ ಕ್ಲಿಕ್ ಮಾಡಿ

Published On - 7:27 pm, Tue, 5 September 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​