ಹೆಸರು ಬೇಳೆ ದಾನ ಮಾಡುವುದರಿಂದಾಗುವ ಫಲಗಳೇನು? ಇಲ್ಲಿದೆ ಮಾಹಿತಿ
ಹೆಸರು ಬೇಳೆ ದಾನದಿಂದ ಸುಖ, ಶಾಂತಿ, ನೆಮ್ಮದಿಯ ವಾತಾವರಣ ಬರುತ್ತೆ. ಹೆಸರು ಬೇಳೆ ಪ್ರಸಾದ ಹಾಗೂ ಹೆಸರು ಬೇಳೆ ದಾನದಿಂದ ನಿಮ್ಮ ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತೆ. ಬನ್ನಿ ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಹೆಸರು ಬೇಳೆ ದಾನದಿಂದಾಗುವ ಫಲಗಳ ಬಗ್ಗೆ ವಿವರಿಸಿದ್ದಾರೆ.
ಹೆಸರು ಬೇಳೆ ಗುರುವಿನ ಪ್ರತೀಕ. ಹೆಸರು ಬೇಳೆ ದಾನದಿಂದ ವಿದ್ಯಾಲಕ್ಷ್ಮೀ ಒಳಿಯುತ್ತಾಳೆ. ಸರಸ್ವತಿ, ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗುತ್ತೀರಿ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತೆ. ಹೆಸರು ಬೇಳೆಯನ್ನು ದಾನ ಮಾಡಿದವರಿಗೂ, ತೆಗೆದುಕೊಂಡವರಿಗೂ ಸರಸ್ವತೀ ದೇವಿಯ ಅನುಗ್ರಹ ಸಿಗುತ್ತೆ ಎಂಬ ಮಾತಿದೆ. ಹೆಸರು ಬೇಳೆ ದಾನದಿಂದ ಸುಖ, ಶಾಂತಿ, ನೆಮ್ಮದಿಯ ವಾತಾವರಣ ಬರುತ್ತೆ. ಹೆಸರು ಬೇಳೆ ಪ್ರಸಾದ ಹಾಗೂ ಹೆಸರು ಬೇಳೆ ದಾನದಿಂದ ನಿಮ್ಮ ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತೆ. ಬನ್ನಿ ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಹೆಸರು ಬೇಳೆ ದಾನದಿಂದಾಗುವ ಫಲಗಳ ಬಗ್ಗೆ ವಿವರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ

