ಪಂಚಕನ್ಯಾ ಸ್ಮರಣೆಯ ಫಲವೇನು? ಯಾರು ಈ ಪಂಚ ಕನ್ಯೆಯರು

ಅಹಲ್ಯೆ, ದ್ರೌಪದಿ, ಸೀತೆ, ತಾರಾ ಮತ್ತು ಮಂಡೋದರಿ ಎಂಬ ಪಂಚ ಕನ್ಯೆಯರನ್ನು ಪ್ರತಿ ದಿನ ನೆನಪಿಸಿಕೊಳ್ಳುವುದರಿಂದ ಜೀವನದಲ್ಲಿ ಬಹಳಷ್ಟು ಬದಲಾವಣೆಗಳು ಆಗುತ್ತವೆ. ಸುಖ-ಶಾಂತಿ ನೆಲೆಸುತ್ತದೆ. ಜೀವನ ಸುಧಾರಣೆ ಕಾಣಬಹುದು. ಮತ್ತಷ್ಟು ಮಾಹಿತಿಯನ್ನು ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

ಪಂಚಕನ್ಯಾ ಸ್ಮರಣೆಯ ಫಲವೇನು? ಯಾರು ಈ ಪಂಚ ಕನ್ಯೆಯರು
|

Updated on: Jul 25, 2024 | 7:08 AM

ಅಹಲ್ಯಾ ದ್ರೌಪದೀ ಸೀತಾ ತಾರಾ ಮಂಡೋದರೀ ತಥಾ
ಪಂಚ ಕನ್ಯಾಃ ಸ್ಮರೇನ್ನಿತ್ಯಂ ಸರ್ವ ಪಾತಕನಾಶನಂ ||

ಬೆಳಗ್ಗೆ ಎದ್ದು ನಿತ್ಯ ಕರ್ಮಗಳನ್ನು ಮುಗಿಸಿ ಪೂರ್ವಾಭಿಮುಖ ಅಥವ ಉತ್ತರಾಭಿಮುಖವಾಗಿ ಪ್ರತಿ ದಿನ ಈ ಮಂತ್ರವನ್ನು ಜಪ ಮಾಡುವುದರಿಂದ ಅನೇಕ ಲಾಭಗಳಿವೆ. ಈ ಪಂಚಕನ್ಯಾ ಸ್ಮರಣೆ ಮಾಡುವುದರಿಂದ ಕಂಕಣ ಭಾಗ್ಯ, ಮಕ್ಕಳ ಭಾಗ್ಯ, ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ.

ಅಹಲ್ಯೆ, ದ್ರೌಪದಿ, ಸೀತೆ, ತಾರಾ ಮತ್ತು ಮಂಡೋದರಿ ಎಂಬ ಪುರಾಣ ಪ್ರಸಿದ್ಧ ಮಹಿಳಾ ಆದರ್ಶಕರನ್ನು ಪ್ರತಿನಿತ್ಯವೂ ಸ್ಮರಿಸುವುದರಿಂದ ದೊಡ್ಡ ದೊಡ್ಡ ಪಾಪಗಳೂ ನಾಶವಾಗುತ್ತವೆ. ಪುಣ್ಯ ಸಂಪಾದನೆಯಾಗುತ್ತದೆ. ಇನ್ನು ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ಮತ್ತಷ್ಟು ತಿಳಿಸಿಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ