AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ ಸಿಎಂ ಬಿಎಸ್​ವೈ ಮನೆ ಮುಂದೆ ಧರಣಿ; ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 06, 2021 | 4:34 PM

Share

ಕೊವಿಡ್ ರೋಗಿಯನ್ನ ಸಿಎಂ ಮನೆಗೆ ಕರೆತಂದ ಆತನ ಪತ್ನಿ - ಗಂಡನನ್ನ ಉಳಿಸಿಕೊಡಿ ಎಂದು ಗೋಗರೆಯುತ್ತಿದ್ದ ಮಹಿಳೆ - ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ

ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ ಸಿಎಂ ಮನೆ ಮುಂದೆ ಧರಣಿ – ಬೆಡ್​ಗಾಗಿ ಸಿಎಂ ಬಿಎಸ್​ವೈ ನಿವಾಸದ ಎದುರು ಹೈಡ್ರಾಮಾ – ಬೆಡ್ ಕೊಡಿಸುವಂತೆ ಸಿಎಂ ನಿವಾಸ ಕಾವೇರಿಯ ಬಳಿ ಧರಣಿ – ನಾವು ಹಣವನ್ನ ಕೊಡುತ್ತೇವೆ, ಬೆಡ್ ಕೊಡಿಸಿ ಎಂದು ಅಳಲು – ಕೊವಿಡ್ ರೋಗಿಯನ್ನ ಸಿಎಂ ಮನೆಗೆ ಕರೆತಂದ ಆತನ ಪತ್ನಿ – ಗಂಡನನ್ನ ಉಳಿಸಿಕೊಡಿ ಎಂದು ಗೋಗರೆಯುತ್ತಿದ್ದ ಮಹಿಳೆ – ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ – ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಿದ ಪೊಲೀಸರು

(Bengaluru Bed blocking Scam high drama in front of CM Yediyurappa residence)

ಆಸ್ಪತ್ರೆಗೆ ದಾಖಲಿಸಿಕೊಳ್ಳದಿದ್ದರೆ ಜೋರ್ ಮಾಡಬೇಕು, ಅಲ್ಲೇ ಧರಣಿ ಕೂರಬೇಕು; ಸಿದ್ದರಾಮಯ್ಯರಿಂದ ಶಾಸಕಿ ಕುಸುಮಾ ಶಿವಳ್ಳಿಗೆ ಪಾಠ

Published on: May 06, 2021 04:33 PM

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು