AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ ಕಿಡ್ನಾಪ್ ಮತ್ತು ಹತ್ಯೆ ಕೇಸ್: ಸಿಸಿಟಿವಿಯಲ್ಲಿ ಸೆರೆಯಾದ ಕೊನೆ ದೃಶ್ಯದಲ್ಲಿ ಏನಿದೆ?

ಬಾಲಕನ ಕಿಡ್ನಾಪ್ ಮತ್ತು ಹತ್ಯೆ ಕೇಸ್: ಸಿಸಿಟಿವಿಯಲ್ಲಿ ಸೆರೆಯಾದ ಕೊನೆ ದೃಶ್ಯದಲ್ಲಿ ಏನಿದೆ?

ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 02, 2025 | 10:48 AM

Share

ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕನ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟ್ಯೂಷನ್ ಸೆಂಟರ್​ನಿಂದ ಹೊರಬಂದ ನಂತರ ಹಂತಕರು ಬಾಲಕನನ್ನು ಕಿಡ್ನಾಪ್​ ಮಾಡಿ ಕೊಲೆ ಮಾಡಿದ್ದರು.

ಬೆಂಗಳೂರು, ಆಗಸ್ಟ್​ 02: ನಿಶ್ಚಿತ್ ಎಂಬ ಬಾಲಕನ ಅಪಹರಿಸಿ (Kidnap) ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕನ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿಶ್ವಿತ್ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತರ ಜೊತೆ ಹೊರಗಡೆ ಬಂದು ತೆರಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಟ್ಯೂಷನ್ ಸೆಂಟರ್​ನಿಂದ ಹೊರಬಂದ ನಂತರ ಹಂತಕರು ಅಪಹರಿಸಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.