ಸಿಎಂ ಸಿಟಿ ರೌಂಡ್ಸ್; ಸಿದ್ದರಾಮಯ್ಯಗೆ ಹೂಗುಚ್ಛ ಕೊಟ್ಟು ಸೆಲ್ಫಿ ಕೇಳಿದ ಹೆಣ್ಮಕ್ಳು
ಸಿಲಿಕಾನ್ ಸಿಟಿ ಬೆಂಗಳೂರು ರಸ್ತೆ ಗುಂಡಿಗಳ ಕಾರಣದಿಂದಲೇ ಸದ್ದು ಮಾಡುತ್ತಿದೆ. ಹಾಗಾಗಿ ಬೆಂಗಳೂರು ನಗರ ರಸ್ತೆಗಳ ಪರಿಸ್ಥಿತಿ ಅರಿಯಲು ಶನಿವಾರ (ಸೆ. 28) ಸಿದ್ದರಾಮಯ್ಯ ಅವರು ಸಿಟಿ ರೌಂಡ್ಸ್ ನಡೆಸಿದ್ದಾರೆ. ಈ ವೇಳೆ ಅಲ್ಲಿಗೆ ಬಂದಿದ್ದಂತ ಮಹಿಳಾ ಫ್ಯಾನ್ಸ್ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ಕೊಟ್ಟು ಸೆಲ್ಫಿ ಕೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 28: ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳು ತೀರಾ ಹದಗೆಟ್ಟಿದ್ದು, ಐಟಿ-ಬಿಟಿ ಸಿಟಿಯಲ್ಲಿ ವಾಹನ ಸವಾರರು ಓಡಾಡೋಕೆ ಕಷ್ಟಪಡುವಂತಾಗಿದೆ. ಈ ಹದಗೆಟ್ಟಿರುವ ಬೆಂಗಳೂರು ನಗರ ರಸ್ತೆಗಳ ಪರಿಸ್ಥಿತಿ ಅರಿಯಲು ಶನಿವಾರ (ಸೆ. 28) ಸಿದ್ದರಾಮಯ್ಯ (Siddaramaiah) ಅವರು ಸಿಟಿ ರೌಂಡ್ಸ್ ನಡೆಸಿದ್ದಾರೆ. ಜೊತೆಗೆ ರಸ್ತೆ ಗುಂಡಿ ಮುಚ್ಚಲು ಡೆಡ್ಲೈನ್ ಕೊಟ್ಟು ಖಡಕ್ ಸೂಚನೆಯನ್ನು ನೀಡಿದ್ದಾರೆ. ಇನ್ನೂ ಈ ವೇಳೆ ಮಹಿಳೆಯರು ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ, ಶೇಕ್ಹ್ಯಾಂಡ್ ಮಾಡಿ ಸೆಲ್ಫಿ ತೆಗೆದು ಖುಷಿ ಪಟ್ಟಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 28, 2025 11:43 AM
Latest Videos
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?

