ಸಿಎಂ ಸಿಟಿ ರೌಂಡ್ಸ್;‌ ಸಿದ್ದರಾಮಯ್ಯಗೆ ಹೂಗುಚ್ಛ ಕೊಟ್ಟು ಸೆಲ್ಫಿ ಕೇಳಿದ ಹೆಣ್ಮಕ್ಳು

Updated on: Sep 28, 2025 | 11:44 AM

ಸಿಲಿಕಾನ್‌ ಸಿಟಿ ಬೆಂಗಳೂರು ರಸ್ತೆ ಗುಂಡಿಗಳ ಕಾರಣದಿಂದಲೇ ಸದ್ದು ಮಾಡುತ್ತಿದೆ. ಹಾಗಾಗಿ ಬೆಂಗಳೂರು ನಗರ ರಸ್ತೆಗಳ ಪರಿಸ್ಥಿತಿ ಅರಿಯಲು ಶನಿವಾರ (ಸೆ. 28) ಸಿದ್ದರಾಮಯ್ಯ ಅವರು ಸಿಟಿ ರೌಂಡ್ಸ್‌ ನಡೆಸಿದ್ದಾರೆ. ಈ ವೇಳೆ ಅಲ್ಲಿಗೆ ಬಂದಿದ್ದಂತ ಮಹಿಳಾ ಫ್ಯಾನ್ಸ್ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ಕೊಟ್ಟು ಸೆಲ್ಫಿ ಕೇಳಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್‌ 28: ಸಿಲಿಕಾನ್‌ ಸಿಟಿ ಬೆಂಗಳೂರಿನ ರಸ್ತೆಗಳು ತೀರಾ ಹದಗೆಟ್ಟಿದ್ದು, ಐಟಿ-ಬಿಟಿ ಸಿಟಿಯಲ್ಲಿ  ವಾಹನ ಸವಾರರು ಓಡಾಡೋಕೆ ಕಷ್ಟಪಡುವಂತಾಗಿದೆ. ಈ ಹದಗೆಟ್ಟಿರುವ ಬೆಂಗಳೂರು ನಗರ ರಸ್ತೆಗಳ ಪರಿಸ್ಥಿತಿ ಅರಿಯಲು ಶನಿವಾರ (ಸೆ. 28) ಸಿದ್ದರಾಮಯ್ಯ (Siddaramaiah) ಅವರು ಸಿಟಿ ರೌಂಡ್ಸ್‌ ನಡೆಸಿದ್ದಾರೆ.  ಜೊತೆಗೆ ರಸ್ತೆ ಗುಂಡಿ ಮುಚ್ಚಲು ಡೆಡ್‌ಲೈನ್‌ ಕೊಟ್ಟು ಖಡಕ್‌ ಸೂಚನೆಯನ್ನು ನೀಡಿದ್ದಾರೆ. ಇನ್ನೂ ಈ ವೇಳೆ ಮಹಿಳೆಯರು ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ, ಶೇಕ್‌ಹ್ಯಾಂಡ್‌ ಮಾಡಿ ಸೆಲ್ಫಿ ತೆಗೆದು ಖುಷಿ ಪಟ್ಟಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Sep 28, 2025 11:43 AM
Follow Us
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More