ಬೆಂಗಳೂರು: ನಕಲಿ ಉಂಗುರ ಇಟ್ಟು ಅಸಲಿ ಉಂಗುರ ಕಳ್ಳತನ; ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಬೆಂಗಳೂರಿನ ಗಣೇಶ್ ಗೋಲ್ಡ್ ಪ್ಯಾಲೇಸ್ನಲ್ಲಿ ಮಾಲೀಕನ ಗಮನ ಬೇರೆಡೆ ಸೆಳೆದು, ನಕಲಿ ಉಂಗುರ ಇಟ್ಟು ಅಸಲಿ ಚಿನ್ನದ ಉಂಗುರ ಕದ್ದ ಘಟನೆ ನಡೆದಿದೆ. 5 ನಕಲಿ ಉಂಗುರಗಳನ್ನು ಅಂಗಡಿಗೆ ತಂದ ಆರೋಪಿ, 2.30 ಲಕ್ಷ ರೂ.ಬೆಲೆ ಬಾಳುವ 22.37 ಗ್ರಾಂ ಉಂಗುರ ಹಾಗೂ 2 ಚಿನ್ನದ ಗಟ್ಟಿಯನ್ನು ಕದ್ದಿದ್ದಾನೆ. ತುಮಕೂರು ಮೂಲದ ಆರೋಪಿ ರಾಜೇಶನನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನವಾದ ಚಿನ್ನ ಮತ್ತು 2 ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿದೆ. ಕಳ್ಳತನದ ದೃಶ್ಯ ಚಿನ್ನದಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರು, ನವೆಂಬರ್ 28: ಬೆಂಗಳೂರಿನ ಗಣೇಶ್ ಗೋಲ್ಡ್ ಪ್ಯಾಲೇಸ್ನಲ್ಲಿ ಮಾಲೀಕನ ಗಮನ ಬೇರೆಡೆ ಸೆಳೆದು, ನಕಲಿ ಉಂಗುರ ಇಟ್ಟು ಅಸಲಿ ಚಿನ್ನದ ಉಂಗುರ ಕದ್ದ ಘಟನೆ ನಡೆದಿದೆ. 5 ನಕಲಿ ಉಂಗುರಗಳನ್ನು ಅಂಗಡಿಗೆ ತಂದ ಆರೋಪಿ, 2.30 ಲಕ್ಷ ರೂ.ಬೆಲೆ ಬಾಳುವ 22.37 ಗ್ರಾಂ ಉಂಗುರ ಹಾಗೂ 2 ಚಿನ್ನದ ಗಟ್ಟಿಯನ್ನು ಕದ್ದಿದ್ದಾನೆ. ತುಮಕೂರು ಮೂಲದ ಆರೋಪಿ ರಾಜೇಶನನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನವಾದ ಚಿನ್ನ ಮತ್ತು 2 ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿದೆ. ಕಳ್ಳತನದ ದೃಶ್ಯ ಚಿನ್ನದಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

