Bangalore Kadalekayi Parishe: ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಶುರು
ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಕಡಲೆಕಾಯಿ ಪರಿಷೆ. ದೊಡ್ಡ ಗಣೇಶನಿಗೆ ಇಂದು ಮುಂಜಾನೆ ನಡೆದ ವಿಶೇಷ ಪೂಜೆಯ ವಿಧಿ ವಿಧಾನಗಳು ಈ ವಿಡಿಯೋದಲ್ಲಿದೆ.
ಬೆಂಗಳೂರು: ಇಂದಿನಿಂದ 3 ದಿನ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದ್ದು(Basavanagudi Kadlekai Parishe) ಇಂದು ಸಂಜೆ 6.30 ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ( CM Basavaraj Bommai) ಅವರು ಪರಿಷೆಗೆ ಚಾಲನೆ ನೀಡಲಿದ್ದಾರೆ. ಇಂದು ಮುಂಜಾನೆ ದೊಡ್ಡ ಗಣೇಶ ಹಾಗೂ ದೊಡ್ಡ ಬಸವಣ್ಣನ ಸನ್ನಿಧಿಯಲ್ಲಿ ನಡೆದ ವಿಶೇಷ ಪೂಜೆಯ ವಿಧಿ ವಿಧಾನಗಳು ಈ ವಿಡಿಯೋದಲ್ಲಿದೆ.
Published on: Nov 20, 2022 12:27 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

