AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆಗೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ

ಧಾರಾಕಾರ ಮಳೆಗೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ

ರಾಮು, ಆನೇಕಲ್​
| Edited By: |

Updated on: Oct 03, 2025 | 10:40 PM

Share

ಸಂಜೆ ಹೊತ್ತಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಪ್ರತಿ ಬಾರಿ ಮಳೆ ಬಂದಾಗ ಈ ರಸ್ತೆ ಜಲಾವೃತವಾಗಲಿದ್ದು,  ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ.

ಆನೇಕಲ್​, ಅಕ್ಟೋಬರ್​ 03: ಸಂಜೆ ಸುರಿದ ಧಾರಾಕಾರ ಮಳೆಗೆ (Rain) ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ರಸ್ತೆಯಲ್ಲಿ ನೀರುನಿಂತ ಪರಿಣಾಮ ಕೆರೆಯಂತೆ ಮಾರ್ಪಟ್ಟಿದ್ದು, ಸಂಚರಿಸಲಾಗದೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗ ಈ ರಸ್ತೆ ಜಲಾವೃತವಾಗಲಿದ್ದು, ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ. ವಾಹನಗಳು ಸಂಚರಿಸಲಾಗದ ಕಾರಣ, ಹೆದ್ದಾರಿಯಲ್ಲಿ ಕಿಲೋಮೀಟರ್​ ಗಟ್ಟಲೆ ಟ್ರಾಫಿಕ್​ ಕಂಡುಬಂತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More