AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು

ಕಾಮಾಖ್ಯ ಎಕ್ಸ್​ಪ್ರೆಸ್​ ರೈಲು ಒಡಿಶಾದ ಚೌದ್ವಾರ ಬಳಿ ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೌದ್ವಾರ ಪ್ರದೇಶದ ಮಂಗುಲಿಯ ಪ್ರಯಾಣಿಕರ ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ವರದಿಗಳ ಪ್ರಕಾರ, ಬೆಂಗಳೂರು-ಕಾಮಾಖ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. ರೈಲಿನ 11 ಬೋಗಿಗಳು ಹಳಿ ತಪ್ಪಿವೆ. ಯಾರಿಗೂ ಗಾಯಗಳಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿದ್ದಾರೆ

ನಯನಾ ರಾಜೀವ್
|

Updated on:Mar 30, 2025 | 3:37 PM

Share

ಒಡಿಶಾ, ಮಾರ್ಚ್​ 30: ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್​ ರೈಲು ಒಡಿಶಾದ ಚೌದ್ವಾರ ಬಳಿ ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೌದ್ವಾರ ಪ್ರದೇಶದ ಮಂಗುಲಿ ರೈಲು ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ವರದಿಗಳ ಪ್ರಕಾರ, ಬೆಂಗಳೂರು-ಕಾಮಾಖ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. ರೈಲಿನ 11 ಬೋಗಿಗಳು ಹಳಿ ತಪ್ಪಿವೆ. ಯಾರಿಗೂ ಗಾಯಗಳಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿದ್ದಾರೆ. ಡಿಆರ್‌ಎಂ ಖುರ್ದಾ ರಸ್ತೆ, ಜಿಎಂ/ಇಸಿಒಆರ್ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದರು.

ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಹೊರಟ್ಟಿದ್ದ ರೈಲು ಇದಾಗಿತ್ತು. ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಕಳುಹಿಸಲು ವಿಶೇಷ ರೈಲನ್ನು ಯೋಜಿಸಲಾಗಿದೆ. ಸಹಾಯವಾಣಿ ಸಂಖ್ಯೆಗಳು: ಭುವನೇಶ್ವರ್ 8455885999 ಕಟಕ್ – 8991124238, 7205149591 ಭುವನೇಶ್ವರ್ – 8114382371 ಭದ್ರಕ್ – 9437443469 ಸಂಬಲ್ಪುರ ಜೂ. – 8249999674 ಖುರ್ದಾ ರಸ್ತೆ – 6742492245 ಜಾಜ್ಪುರ್ ಕಿಯೋಂಜರ್ – 9124639558

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:23 pm, Sun, 30 March 25

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ