AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು

ಕಾಮಾಖ್ಯ ಎಕ್ಸ್​ಪ್ರೆಸ್​ ರೈಲು ಒಡಿಶಾದ ಚೌದ್ವಾರ ಬಳಿ ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೌದ್ವಾರ ಪ್ರದೇಶದ ಮಂಗುಲಿಯ ಪ್ರಯಾಣಿಕರ ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ವರದಿಗಳ ಪ್ರಕಾರ, ಬೆಂಗಳೂರು-ಕಾಮಾಖ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. ರೈಲಿನ 11 ಬೋಗಿಗಳು ಹಳಿ ತಪ್ಪಿವೆ. ಯಾರಿಗೂ ಗಾಯಗಳಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿದ್ದಾರೆ

ನಯನಾ ರಾಜೀವ್
|

Updated on:Mar 30, 2025 | 3:37 PM

Share

ಒಡಿಶಾ, ಮಾರ್ಚ್​ 30: ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್​ ರೈಲು ಒಡಿಶಾದ ಚೌದ್ವಾರ ಬಳಿ ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೌದ್ವಾರ ಪ್ರದೇಶದ ಮಂಗುಲಿ ರೈಲು ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ವರದಿಗಳ ಪ್ರಕಾರ, ಬೆಂಗಳೂರು-ಕಾಮಾಖ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. ರೈಲಿನ 11 ಬೋಗಿಗಳು ಹಳಿ ತಪ್ಪಿವೆ. ಯಾರಿಗೂ ಗಾಯಗಳಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿದ್ದಾರೆ. ಡಿಆರ್‌ಎಂ ಖುರ್ದಾ ರಸ್ತೆ, ಜಿಎಂ/ಇಸಿಒಆರ್ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದರು.

ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಹೊರಟ್ಟಿದ್ದ ರೈಲು ಇದಾಗಿತ್ತು. ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಕಳುಹಿಸಲು ವಿಶೇಷ ರೈಲನ್ನು ಯೋಜಿಸಲಾಗಿದೆ. ಸಹಾಯವಾಣಿ ಸಂಖ್ಯೆಗಳು: ಭುವನೇಶ್ವರ್ 8455885999 ಕಟಕ್ – 8991124238, 7205149591 ಭುವನೇಶ್ವರ್ – 8114382371 ಭದ್ರಕ್ – 9437443469 ಸಂಬಲ್ಪುರ ಜೂ. – 8249999674 ಖುರ್ದಾ ರಸ್ತೆ – 6742492245 ಜಾಜ್ಪುರ್ ಕಿಯೋಂಜರ್ – 9124639558

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:23 pm, Sun, 30 March 25

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!