Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು

ಕಾಮಾಖ್ಯ ಎಕ್ಸ್​ಪ್ರೆಸ್​ ರೈಲು ಒಡಿಶಾದ ಚೌದ್ವಾರ ಬಳಿ ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೌದ್ವಾರ ಪ್ರದೇಶದ ಮಂಗುಲಿಯ ಪ್ರಯಾಣಿಕರ ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ವರದಿಗಳ ಪ್ರಕಾರ, ಬೆಂಗಳೂರು-ಕಾಮಾಖ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. ರೈಲಿನ 11 ಬೋಗಿಗಳು ಹಳಿ ತಪ್ಪಿವೆ. ಯಾರಿಗೂ ಗಾಯಗಳಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿದ್ದಾರೆ

Follow us
ನಯನಾ ರಾಜೀವ್
|

Updated on:Mar 30, 2025 | 3:37 PM

ಒಡಿಶಾ, ಮಾರ್ಚ್​ 30: ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್​ ರೈಲು ಒಡಿಶಾದ ಚೌದ್ವಾರ ಬಳಿ ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೌದ್ವಾರ ಪ್ರದೇಶದ ಮಂಗುಲಿ ರೈಲು ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ವರದಿಗಳ ಪ್ರಕಾರ, ಬೆಂಗಳೂರು-ಕಾಮಾಖ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. ರೈಲಿನ 11 ಬೋಗಿಗಳು ಹಳಿ ತಪ್ಪಿವೆ. ಯಾರಿಗೂ ಗಾಯಗಳಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿದ್ದಾರೆ. ಡಿಆರ್‌ಎಂ ಖುರ್ದಾ ರಸ್ತೆ, ಜಿಎಂ/ಇಸಿಒಆರ್ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದರು.

ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಹೊರಟ್ಟಿದ್ದ ರೈಲು ಇದಾಗಿತ್ತು. ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಕಳುಹಿಸಲು ವಿಶೇಷ ರೈಲನ್ನು ಯೋಜಿಸಲಾಗಿದೆ. ಸಹಾಯವಾಣಿ ಸಂಖ್ಯೆಗಳು: ಭುವನೇಶ್ವರ್ 8455885999 ಕಟಕ್ – 8991124238, 7205149591 ಭುವನೇಶ್ವರ್ – 8114382371 ಭದ್ರಕ್ – 9437443469 ಸಂಬಲ್ಪುರ ಜೂ. – 8249999674 ಖುರ್ದಾ ರಸ್ತೆ – 6742492245 ಜಾಜ್ಪುರ್ ಕಿಯೋಂಜರ್ – 9124639558

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:23 pm, Sun, 30 March 25

ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ