3ನೇ ಕ್ಲಾಸ್​ ಓದಿದ ಡಾ. ರಾಜ್​ಕುಮಾರ್​ ಇಂಗ್ಲಿಷ್​ ಕಲಿತಿದ್ದು ಹೇಗೆ? ಇಲ್ಲಿದೆ ಅದರ ಸೀಕ್ರೆಟ್​

ಡಾ. ರಾಜ್​ಕುಮಾರ್​ ಮತ್ತು ಬೆಂಗಳೂರು ನಾಗೇಶ್​ ಅವರ ನಡುವೆ 30 ವರ್ಷಗಳ ಒಡನಾಟ ಇತ್ತು. ಆ ನೆನಪುಗಳನ್ನು ನಾಗೇಶ್​ ಮೆಲುಕು ಹಾಕಿದ್ದಾರೆ. ಅಣ್ಣಾವ್ರು ಇಂಗ್ಲಿಷ್​ ಕಲಿತಿದ್ದು ಹೇಗೆ ಎಂಬುದನ್ನು ಅವರು​ ವಿವರಿಸಿದ್ದಾರೆ.

3ನೇ ಕ್ಲಾಸ್​ ಓದಿದ ಡಾ. ರಾಜ್​ಕುಮಾರ್​ ಇಂಗ್ಲಿಷ್​ ಕಲಿತಿದ್ದು ಹೇಗೆ? ಇಲ್ಲಿದೆ ಅದರ ಸೀಕ್ರೆಟ್​
| Updated By: ಮದನ್​ ಕುಮಾರ್​

Updated on: Sep 30, 2021 | 9:58 AM

ಕೋಟ್ಯಂತರ ಜನರಿಗೆ ಡಾ. ರಾಜ್​ಕುಮಾರ್​ ಸ್ಫೂರ್ತಿ. ಅಣ್ಣಾವ್ರು ಓದಿದ್ದು 3ನೇ ತರಗತಿವರೆಗೆ ಮಾತ್ರ. ಆದರೆ ಸಿನಿಮಾಗಳಲ್ಲಿ ಇಂಗ್ಲಿಷ್​ನಲ್ಲೂ ಡೈಲಾಗ್​ ಹೊಡೆದು ಅವರು ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಸಿನಿಮಾದಲ್ಲಿ ಸಾಧನೆ ಮಾಡಿ ಗೌರವ ಡಾಕ್ಟರೇಟ್​ ಪಡೆದ ಕಲಾವಿದ ಅವರು. ಯಾವುದೇ ವಯಸ್ಸಿನಲ್ಲೂ ಹೊಸದನ್ನು ಕಲಿಯುವ ಹಂಬಲ ಅವರಲ್ಲಿತ್ತು. ರಾಜ್​ಕುಮಾರ್​ ಇಂಗ್ಲಿಷ್​ ಕಲಿತಿದ್ದು ಹೇಗೆ ಎಂಬುದನ್ನು ಹಿರಿಯ ನಟ ಬೆಂಗಳೂರು ನಾಗೇಶ್​ ಅವರು ವಿವರಿಸಿದ್ದಾರೆ.

ಡಾ. ರಾಜ್​ ಮತ್ತು ಬೆಂಗಳೂರು ನಾಗೇಶ್​ ಅವರದ್ದು ಹಲವು ವರ್ಷಗಳ ಒಡನಾಟ. ‘ನಾನು ಎಜುಕೇಡೆಟ್​ ಆಗಿದ್ದರಿಂದ ಅಣ್ಣಾವ್ರಿಗೆ ನನ್ನನ್ನು ಕಂಡರೆ ಬಹಳ ಇಷ್ಟ. ಶೂಟಿಂಗ್​ ಇಲ್ಲದಿರುವ ದಿನಗಳಲ್ಲಿ ನಾನು ಅವರ ಮನೆಗೆ ತೆರಳುತ್ತಿದ್ದೆ. ಸಂಜೆ ಅವರ ಜೊತೆ ವಾಕಿಂಗ್​ ಹೋಗುತ್ತಿದ್ದೆ. ಅಣ್ಣಾ ನೀವು ಇಂಗ್ಲಿಷ್​ನಲ್ಲಿ ಮಾತನಾಡಬೇಕು ಅಂತ ಅವರಿಗೆ ಒಂದು ದಿನ ಹೇಳಿದೆ. ಮೂರನೇ ಕ್ಲಾಸ್​ ಓದಿದವನಿಗೆ ಇಂಗ್ಲಿಷ್​ ಎಲ್ಲಿ ಬರುತ್ತದೆ ಅಂತ ಅವರು ಹೇಳಿದರು. ಪ್ರತಿ ದಿನ ಎರಡೆರಡೇ ವಾಕ್ಯ ಹೇಳಿಕೊಡಲು ಶುರುಮಾಡಿದೆ. ಹೀಗೆ ಎಷ್ಟೋ ದಿನಗಳ ಕಾಲ ನಡೆಯಿತು. ಎಲ್ಲವನ್ನೂ ಪರ್ಫೆಕ್ಟ್​ ಆಗಿ ಅವರು ಕಲಿತರು. ಅವರ ಜೊತೆಗಿನ ಒಡನಾಟ ನನ್ನ ಭಾಗ್ಯ ಎಂದೇ ಹೇಳಬೇಕು’ ಎನ್ನುತ್ತಾರೆ ಬೆಂಗಳೂರು ನಾಗೇಶ್​.

ಇದನ್ನೂ ಓದಿ:

‘ಡಾ. ರಾಜ್​ಕುಮಾರ್​ ನೋಡಿ ಮೆಚ್ಚಿದ್ದ ಧಾರಾವಾಹಿ ಅದು’; ಅಪರೂಪದ ಕ್ಷಣ ನೆನಪಿಸಿಕೊಂಡ ಶ್ರೀದೇವಿ

ಡಾ. ರಾಜ್​ ತಂದೆ, ಫ್ಯಾಮಿಲಿ ಬಗ್ಗೆ ವಿವರಿಸುವ ಅಪರೂಪದ ವಿಡಿಯೋ; 53 ವರ್ಷಗಳ ಹಿಂದಿನ ಅಣ್ಣಾವ್ರ ಮಾತು

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್