ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ: ವಿಡಿಯೋ ನೋಡಿ
ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ ಪ್ರಧಾನಿ ನರೇಂದ್ರ ಮೋದಿ, ಬಳಿಕ ಶಾಲಾ ಮಕ್ಕಳೊಂದಿಗೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿ ಕಂಡು ಮಕ್ಕಳ ಸಹ ಸಂತೋಷಗೊಂಡರು. ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಆಗಸ್ಟ್ 10: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿದರು. ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ ಜೊತೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯನ್ನು ಕಂಡು ಮಕ್ಕಳ ಸಹ ಸಂತೋಷಗೊಂಡರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

