ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು: ಕಮೀಷನರ್ ಹೇಳಿದ್ದೇನು?
Actress Ramya: ದರ್ಶನ್ ಅಭಿಮಾನಿಗಳ ಈ ದುರ್ವರ್ತನೆಯನ್ನು ಕಟುವಾಗಿ ಖಂಡಿಸಿದ್ದ ನಟಿ ರಮ್ಯಾ ದೂರು ಸಹ ನೀಡಿದ್ದಾರೆ. ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ರಮ್ಯಾ ಅವರು ನೀಡಿರುವ ದೂರಿನ ಬಗ್ಗೆ ಮಾತನಾಡಿದ್ದಾರೆ. ಆಯುಕ್ತರು ಹೇಳಿದ್ದೇನು? ಇಲ್ಲಿದೆ ವಿಡಿಯೋ...
ರೇಣುಕಾ ಸ್ವಾಮಿ (Renuka Swamy) ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ನಟಿ ರಮ್ಯಾ ಹೇಳಿದ್ದರು. ಇದರಿಂದ ಸಿಟ್ಟಾದ ದರ್ಶನ್ ಅಭಿಮಾನಿಗಳು, ರಮ್ಯಾ ಅವರಿಗೆ ತೀರ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ. ದರ್ಶನ್ ಅಭಿಮಾನಿಗಳ ಈ ದುರ್ವರ್ತನೆಯನ್ನು ಕಟುವಾಗಿ ಖಂಡಿಸಿದ್ದ ನಟಿ ರಮ್ಯಾ ದೂರು ಸಹ ನೀಡಿದ್ದಾರೆ. ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ರಮ್ಯಾ ಅವರು ನೀಡಿರುವ ದೂರಿನ ಬಗ್ಗೆ ಮಾತನಾಡಿದ್ದಾರೆ. ಆಯುಕ್ತರು ಹೇಳಿದ್ದೇನು? ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಪೆಟ್ರೋಲ್ ಬಂಕ್ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

