ತಮ್ಮನ್ನು ಸುಳ್ಳುಗಾರ ಎಂದಿರುವ ಸರ್ಕಾರದ ಪ್ರತಿನಿಧಿಗಳ ಬಗ್ಗೆ ಒಂದೂ ಮಾತಾಡಲಿಲ್ಲ ಬೆಂಗಳೂರು ಪೊಲೀಸ್ ಕಮೀಷನರ್!

ಗೃಹ ಸಚಿವರು, ತಾನು ಹೇಳಿದ್ದು ತಪ್ಪು ಕಮೀಷನರ್ ಹೇಳಿದ್ದು ಸರಿ ಅಂತ ಸ್ಪಷ್ಟನೆ ನೀಡಿ ಕ್ಷಮೆ ಯಾಚಿಸಿದರೂ ಕಮಲ್ ಪಂತ್ ಅವರನ್ನು ಸುಳ್ಳುಗಾರ ಅಂತ ಬಿಂಬಿಸುವ ಪ್ರಯತ್ನ ನಡೆದಿದೆ. ಸೋಮವಾರ ಪಂತ್ ಅವರು ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು.

ತಮ್ಮನ್ನು ಸುಳ್ಳುಗಾರ ಎಂದಿರುವ ಸರ್ಕಾರದ ಪ್ರತಿನಿಧಿಗಳ ಬಗ್ಗೆ ಒಂದೂ ಮಾತಾಡಲಿಲ್ಲ ಬೆಂಗಳೂರು ಪೊಲೀಸ್ ಕಮೀಷನರ್!
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Apr 11, 2022 | 11:33 PM

ಧರ್ಮ ಸಂಘರ್ಷದ ಜೊತೆ ಬೆಂಗಳೂರಲ್ಲಿ ಖಾಕಿ ಮತ್ತು ಖಾದಿ ಸಂಘರ್ಷ! ಹೌದು ಮಾರಾಯ್ರೇ, ಕಳೆದ ಸೋಮವಾರ ಬೆಂಗಳೂರಿನ ಗೋರಿಪಾಳ್ಯದಲ್ಲಿ ನಡೆದ ಚಂದ್ರು (Chandru) ಕೊಲೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮೀಶನರ್ ಕಮಲ ಪಂತ್ (Kamal Pant) ಮತ್ತು ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸಂಪುಟ ಕೆಲ ಸಚಿವರು ಹಾಗೂ ಶಾಸಕರ ನಡುವೆ ಅಘೋಷಿತ ಸಮರ ಜಾರಿಯಲ್ಲಿದೆ. ಚಂದ್ರು ಕೊಲೆಯಾಗಿದ್ದಕ್ಕೆ ಚಂದ್ರು ಮತ್ತು ಹಂತಕರ ನಡುವಿನ ರೋಡ್ ರೇಜ್ ಕಾರಣ ಅಂತ ಪಂತ್ ಹೇಳುತ್ತಿದ್ದರೆ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು, ಚಂದ್ರು ಉರ್ದುನಲ್ಲಿ ಮಾತಾಡದೆ ಹೋಗಿದ್ದಕ್ಕೆ ಕೊಲೆ ಮಾಡಲಾಯಿತು ಎಂದಿದ್ದರು.

ನಿಮಗೆ ಗೊತ್ತಿದೆ. ಗೃಹ ಸಚಿವರು, ತಾನು ಹೇಳಿದ್ದು ತಪ್ಪು ಕಮೀಷನರ್ ಹೇಳಿದ್ದು ಸರಿ ಅಂತ ಸ್ಪಷ್ಟನೆ ನೀಡಿ ಕ್ಷಮೆ ಯಾಚಿಸಿದರೂ ಕಮಲ್ ಪಂತ್ ಅವರನ್ನು ಸುಳ್ಳುಗಾರ ಅಂತ ಬಿಂಬಿಸುವ ಪ್ರಯತ್ನ ನಡೆದಿದೆ. ಸೋಮವಾರ ಪಂತ್ ಅವರು ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು. ಇಲ್ಲ ಎಲ್ಲ ಸರಿಯಾಗಿದೆ, ಯಾವುದೇ ಬಿಕ್ಕಟ್ಟಿಲ್ಲ ಎಂಬ ಹಾರಿಕೆಯ ಉತ್ತರಗಳನ್ನು ನೀಡಿದರು.

ಒಂದು ಕೋಟಿಗೂ ಹೆಚ್ಚು ಬೆಂಗಳೂರು ನಿವಾಸಿಗಳ ರಕ್ಷಣೆಯ ಹೊಣೆ ಹೊತ್ತಿರುವ ನಿಮ್ಮನ್ನು ಸುಳ್ಳುಗಾರ ಅನ್ನುತ್ತಿದ್ದಾರಲ್ಲ ಅಂತ ಕೇಳಿದ ಪ್ರಶ್ನೆಗೂ ಪಂತ್ ಅವರು, ಇಲ್ಲ ಹಾಗೇನೂ ಇಲ್ಲ, ಎಲ್ಲ ಸಾರ್ಟ್ ಔಟ್ ಅಗಿದೆ ಎಂದು ಹೇಳುತ್ತಾ ಅಲ್ಲಿಂದ ನಡೆದೇಬಿಟ್ಟರು!

ಇದನ್ನೂ ಓದಿ:   ಉರ್ದು ಬರಲ್ಲ ಅಂದಿದ್ದಕ್ಕೆ ಚಂದ್ರು ಕೊಲೆ ನಡೆದಿದೆ, ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ- ಎಂಎಲ್​ಸಿ ರವಿಕುಮಾರ್ ಆರೋಪ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​