AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಜ್ಞಾನಿಕವಾಗಿ ರಸ್ತೆಗುಂಡಿ ಮುಚ್ಚಬೇಕು, ಇಲ್ಲದಿದ್ರೆ ಕಠಿಣ ಕ್ರಮವೆಂದ ಸಿಎಂ ಸಿದ್ದರಾಮಯ್ಯ

ವೈಜ್ಞಾನಿಕವಾಗಿ ರಸ್ತೆಗುಂಡಿ ಮುಚ್ಚಬೇಕು, ಇಲ್ಲದಿದ್ರೆ ಕಠಿಣ ಕ್ರಮವೆಂದ ಸಿಎಂ ಸಿದ್ದರಾಮಯ್ಯ

ಗಂಗಾಧರ​ ಬ. ಸಾಬೋಜಿ
|

Updated on: Sep 21, 2025 | 10:40 AM

Share

ಬೆಂಗಳೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಸಿಎಂ  ಸಿದ್ದರಾಮಯ್ಯನವರೇ ಅಖಾಡಕ್ಕೆ ಇಳಿದಿದ್ದಾರೆ. ಸಾಕಷ್ಟು ವಿರೋಧದ ಬಳಿಕ ಸಿಎಂ ಶನಿವಾರ ಸಭೆ ಮಾಡಿ, ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿ ಮುಚ್ಚುವುದು, ಉತ್ತಮ ಗುಣಮಟ್ಟ ಕಾಪಾಡುವುದು ಎಲ್ಲವೂ ಇಂಜಿಯರ್​ಗಳ ಜವಾಬ್ದಾರಿ ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 21: ಬೆಂಗಳೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಸಿಎಂ  ಸಿದ್ದರಾಮಯ್ಯನವರೇ ಅಖಾಡಕ್ಕೆ ಇಳಿದಿದ್ದಾರೆ. ಸಾಕಷ್ಟು ವಿರೋಧದ ಬಳಿಕ ಸಿಎಂ ಶನಿವಾರ ಸಭೆ ಮಾಡಿ, ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿ ಮುಚ್ಚುವುದು, ಉತ್ತಮ ಗುಣಮಟ್ಟ ಕಾಪಾಡುವುದು ಎಲ್ಲವೂ ಇಂಜಿಯರ್​ಗಳ ಜವಾಬ್ದಾರಿ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.