ಡಿಕೆ ಶಿವಕುಮಾರ್ ಲಾಲ್ಬಾಗ್ ನಡಿಗೆ; ಜನರ ಸಮಸ್ಯೆಗೆ ಕಿವಿಕೊಟ್ಟ ಡಿಸಿಎಂ
ಇಂದಿನಿಂದ ಡಿಸಿಎಂ ಬೆಂಗಳೂರು ನಡಿಗೆ ಆರಂಭಿಸಿದ್ದಾರೆ. ಮುಂದಿ ನ 6 ದಿನಗಳವರೆಗೆ 6 ಪಾರ್ಕ್ಗಳಲ್ಲಿ ನಡಿಗೆ ಮುಂದುವರಿಸಿ ಜನಾಭಿಪ್ರಾಯವನ್ನು ಆಲಿಸಲಿದ್ದಾರೆ. ಬೆಳಿಗ್ಗೆ 1 ತಾಸಿನ ನಡಿಗೆಯ ನಂತರ 1 ತಾಸು ನಗರದ ಜನರ ಸಮಸ್ಯೆಗಳನ್ನು ಆಲಿಸುವ ವಿಚಾರ ನಡೆಸಿದ್ದಾರೆ. ಇಂದು ಲಾಲ್ಬಾಗ್ನಲ್ಲಿ ಡಿಕೆಶಿಯೊಂದಿಗೆ ಸಾರ್ವಜನಿಕರು ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗಳು, ಕಸದ ಅವ್ಯವಸ್ಥೆ, ಆ್ಯಂಬುಲೆನ್ಸ್, ಟನಲ್ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರು, ಅಕ್ಟೋಬರ್ 11: ಇಂದಿನಿಂದ ಡಿಸಿಎಂ ಬೆಂಗಳೂರು ನಡಿಗೆ ಆರಂಭಿಸಿದ್ದಾರೆ. ಮುಂದಿ ನ 6 ದಿನಗಳವರೆಗೆ 6 ಪಾರ್ಕ್ಗಳಲ್ಲಿ ನಡಿಗೆ ಮುಂದುವರಿಸಿ ಜನಾಭಿಪ್ರಾಯವನ್ನು ಆಲಿಸಲಿದ್ದಾರೆ. ಬೆಳಿಗ್ಗೆ 1 ತಾಸಿನ ನಡಿಗೆಯ ನಂತರ 1 ತಾಸು ನಗರದ ಜನರ ಸಮಸ್ಯೆಗಳನ್ನು ಆಲಿಸುವ ವಿಚಾರ ನಡೆಸಿದ್ದಾರೆ. ಇಂದು ಲಾಲ್ಬಾಗ್ನಲ್ಲಿ ಡಿಕೆಶಿಯೊಂದಿಗೆ ಸಾರ್ವಜನಿಕರು ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗಳು, ಕಸದ ಅವ್ಯವಸ್ಥೆ, ಆ್ಯಂಬುಲೆನ್ಸ್, ಟನಲ್ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದಲ್ಲಿ ಕಸದ ಸಮಸ್ಯೆ ಜಾಸ್ತಿಯಾಗಿದ್ದು, ಎಲ್ಲೆಂದರಲ್ಲಿ ಕಸ ಕಾಕುವವರಿಗೆ ದಂಡ ಹಾಕಿ ಎಂದು ಜನರು ಮನವಿ ಮಾಡಿದ್ದಾರೆ. ಲಾಲ್ಬಾಗ್ನಲ್ಲಿ ಹೆಣ್ಣು ಮಕ್ಕಳು ಓಡಾಡುತ್ತಾರೆ . ಹೀಗಾಗಿ ಇಲ್ಲಿ ಸಿಸಿ ಕ್ಯಾಮೆರಾ ಅವಶ್ಯಕತೆಯಿರುವುದರಿಂದ 10 ಕೋಟಿ ರೂ.ಗಳನ್ನು ನಾನ ಉ ಲಾಲ್ಬಾಗ್ ಅಭಿವೃದ್ಧಿಗೆ ನೀಡುತ್ತೇನೆ ಎಂದು ಡಿಸಿಎಂ ಹೇಳಿದ್ದಾರೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

