ಕೆಆರ್​.ಸರ್ಕಲ್​ನ ಅಂಡರ್​ಪಾಸ್​ನಲ್ಲಿ ಮುಳುಗಿದ ಕಾರು, ಮಹಿಳೆಯನ್ನ ರಕ್ಷಿಸಿದ್ದೇ ರೋಚಕ

ಬೆಂಗಳೂರಿನ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಮಳೆ ನೀರಿನಲ್ಲಿ ಕಾರು ಮುಳುಗಿದ್ದು, ಸ್ಥ:ಳೀಯರು, ಪೊಲೀಸರು ಸೇರಿ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.

Follow us
ರಮೇಶ್ ಬಿ. ಜವಳಗೇರಾ
|

Updated on:May 21, 2023 | 4:54 PM

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವರುಣ ಅಬ್ಬರಿಸುತ್ತಿದ್ದು, ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆಗೆ (Bengaluru Rain) ಬೆಂಗಳೂರು ಮಂದಿ ಪರದಾಡುವಂತಾಗಿದೆ. ಹಲವು ರಸ್ತೆಗಳಲ್ಲಿ ಮರಗಳು ಬಿದ್ದಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಕೆಆರ್​ ಸರ್ಕಲ್​ ಬಳಿರುವ ಅಂಡರ್​ಪಾಸ್​ನಲ್ಲಿ ಕಾರು ನೀರಿನಲ್ಲಿ ಮುಳುಗಿದೆ. ಇನ್ನು ಕಾರಿನಲ್ಲಿದ್ದವರನ್ನು ಸ್ಥಳೀಯರು ಹರಸಾಹಸಪಟ್ಟು ರಕ್ಷಿಸಿದ್ದಾರೆ. ಪೈಕಿ ಓರ್ವ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು.

Published On - 4:53 pm, Sun, 21 May 23

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್