ಕೆಆರ್​.ಸರ್ಕಲ್​ನ ಅಂಡರ್​ಪಾಸ್​ನಲ್ಲಿ ಮುಳುಗಿದ ಕಾರು, ಮಹಿಳೆಯನ್ನ ರಕ್ಷಿಸಿದ್ದೇ ರೋಚಕ

|

Updated on: May 21, 2023 | 4:54 PM

ಬೆಂಗಳೂರಿನ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಮಳೆ ನೀರಿನಲ್ಲಿ ಕಾರು ಮುಳುಗಿದ್ದು, ಸ್ಥ:ಳೀಯರು, ಪೊಲೀಸರು ಸೇರಿ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವರುಣ ಅಬ್ಬರಿಸುತ್ತಿದ್ದು, ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆಗೆ (Bengaluru Rain) ಬೆಂಗಳೂರು ಮಂದಿ ಪರದಾಡುವಂತಾಗಿದೆ. ಹಲವು ರಸ್ತೆಗಳಲ್ಲಿ ಮರಗಳು ಬಿದ್ದಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಕೆಆರ್​ ಸರ್ಕಲ್​ ಬಳಿರುವ ಅಂಡರ್​ಪಾಸ್​ನಲ್ಲಿ ಕಾರು ನೀರಿನಲ್ಲಿ ಮುಳುಗಿದೆ. ಇನ್ನು ಕಾರಿನಲ್ಲಿದ್ದವರನ್ನು ಸ್ಥಳೀಯರು ಹರಸಾಹಸಪಟ್ಟು ರಕ್ಷಿಸಿದ್ದಾರೆ. ಪೈಕಿ ಓರ್ವ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು.

Published On - 4:53 pm, Sun, 21 May 23