ಡಿಕೆ ಸುರೇಶ್​ ವಿರುದ್ಧ ಸಿಎನ್​ ಮಂಜುನಾಥ್ ಭರ್ಜರಿ ಗೆಲುವು: ಸೀಕ್ರೆಟ್​ ಬಿಚ್ಚಿಟ್ಟ ವೈದ್ಯ

Bengaluru Rural Lok Sabha Election Results 2024: ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಸಿಎನ್​ ಮಂಜುನಾಥ್, 50 ಸಾವಿರ ಅಥವಾ 2 ಲಕ್ಷ ರೇಂಜ್​​ನಲ್ಲಿ ಗೆಲ್ಲುತ್ತೇವೆ ಅಂತಾ ಇತ್ತು. 2 ಲಕ್ಷ ರೇಂಜ್​ನಲ್ಲಿ ಗೆದ್ದಿದ್ದೇವೆ. ಇದಕ್ಕಾಗಿ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಈ ಗೆಲುವು ಪ್ರಜ್ಞಾವಂತ ಹಾಗೂ ಮತದಾರರ ಗೆಲುವು. ಈ ಗೆಲುವು ಕಾರ್ಯಕರ್ತರಿಗೆ ಅರ್ಪಣೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಡಿಕೆ ಸುರೇಶ್​ ವಿರುದ್ಧ ಸಿಎನ್​ ಮಂಜುನಾಥ್ ಭರ್ಜರಿ ಗೆಲುವು: ಸೀಕ್ರೆಟ್​ ಬಿಚ್ಚಿಟ್ಟ ವೈದ್ಯ
|

Updated on: Jun 04, 2024 | 9:54 PM

ಬೆಂಗಳೂರು, ಜೂನ್​ 04: ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ (DK Suresh) ವಿರುದ್ಧ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಸಿಎನ್​ ಮಂಜುನಾಥ್ (Dr.CN Manjunath) ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಷ್ಟಿತ ಹಾಗೂ ಹೈವೋಲ್ಟೆಜ್ ಕ್ಷೇತ್ರವಾಗಿತ್ತು. ಜನ ಪ್ರೀತಿಯಿಂದ ಅಭಿಮಾನದಿಂದ ಮತ ಕೊಟ್ಟಿದ್ದಾರೆ. ಜನ ಕೊಟ್ಟ ಪ್ರೀತಿಗೆ ಧನ್ಯವಾದಗಳು. 50 ಸಾವಿರ ಅಥವಾ 2 ಲಕ್ಷ ರೇಂಜ್​​ನಲ್ಲಿ ಗೆಲ್ಲುತ್ತೇವೆ ಅಂತಾ ಇತ್ತು. 2 ಲಕ್ಷ ರೇಂಜ್​ನಲ್ಲಿ ಗೆದ್ದಿದ್ದೇವೆ. ಇದಕ್ಕಾಗಿ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಈ ಗೆಲುವು ಪ್ರಜ್ಞಾವಂತ ಹಾಗೂ ಮತದಾರರ ಗೆಲುವು. ಈ ಗೆಲುವು ಕಾರ್ಯಕರ್ತರಿಗೆ ಅರ್ಪಣೆ ಮಾಡುತ್ತೇನೆ. ಎಲ್ಲಾ ಶಕ್ತಿಗಿಂತ ಜನಶಕ್ತಿ ದೊಡ್ಡದು. ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯಗಳ ಬಗ್ಗೆ ಕೆಲಸ ಮಾಡುತ್ತೇವೆ. ಮಾವ ಹಾಗೂ ಅತ್ತೆಯ ಆರ್ಶೀವಾದ ಪಡೆದವು. ನನ್ನ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆಡಿಎಸ್​ ವಸಿಷ್ಟ ಹೆಚ್​ಡಿ ದೇವೇಗೌಡ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಮತ್ತು ಎಲ್ಲಾ ಸದಸ್ಯರ ಪಾತ್ರವಿದೆ. ದೆಹಲಿಗೆ ಬರುವ ಬಗ್ಗೆ ಹೈಕಮಾಂಡ್​ನಿಂದ 24 ಗಂಟೆಯಲ್ಲಿ ಕರೆ ಬರಬಹುದು ಎಂದು ಹೇಳಿದ್ದಾರೆ.

ವರದಿ: ಪ್ರದೀಪ್​ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ