ಸಂಸದ ಡಾ ಸಿಎನ್ ಮಂಜುನಾಥ ಈಗ ಪಳಗಿದ ರಾಜಕಾರಣಿಯಂತೆ ಮಾತಾಡುತ್ತಿದ್ದಾರೆ!

ಮೊನ್ನಿನವರೆಗೆ ನಾಡಿನ ಪ್ರಖ್ಯಾತ ಹೃದ್ರೋಗ ತಜ್ಞರೆನಿಸಿಕೊಂಡಿದ್ದ ಡಾ ಮಂಜುನಾಥ ಅವರು ಈಗ ಒಬ್ಬ ನುರಿತ ರಾಜಕಾರಣಿಯ ಹಾಗೆ ಮಾತಾಡುತ್ತಿದ್ದಾರೆ. ಇವತ್ತು ಅವರು ರಾಮನಗರದಲ್ಲಿ ಮಾತಾಡಿದ್ದು ಒಬ್ಬ ಸೀಸನ್ಡ್ ಪೊಲಿಟಿಶಿಯನ್ ನನ್ನು ಮೀರಿಸುವಂತಿತ್ತು.

ಸಂಸದ ಡಾ ಸಿಎನ್ ಮಂಜುನಾಥ ಈಗ ಪಳಗಿದ ರಾಜಕಾರಣಿಯಂತೆ ಮಾತಾಡುತ್ತಿದ್ದಾರೆ!
|

Updated on: Oct 08, 2024 | 6:03 PM

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ ಸಿಎನ್ ಮಂಜುನಾಥ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಸಿಪಿ ಯೋಗೇಶ್ವರ್ ಆಥವಾ ಜೆಡಿಎಸ್ ಪಕ್ಷದ ನಿಖಿಲ್ ಕುಮಾರಸ್ವಾಮಿ-ಇಬ್ಬರಲ್ಲಿ ಯಾರು ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಕೇಳಿದಾಗ, ಅದನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ, ತಾನು ಸಮನ್ವಯ ಮತ್ತು ಸಂಸದೀಯ ಸಮಿತಿಯ ಭಾಗವಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೃದಯವಂತ ಸಂಸದ! ಆಂಜಿಯೋಪ್ಲ್ಯಾಸ್ಟಿ ಅಳವಡಿಸಿ ರೋಗಿಗೆ ಮರುಜೀವ ನೀಡಿದ ಡಾ. ಸಿಎನ್ ಮಂಜುನಾಥ್

Follow us
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ