ನೆಲಮಂಗಲ ಉಪವಿಭಾಗದಲ್ಲಿ ಅಕ್ರಮಗಳ ಬಗ್ಗೆ  ದೂರು, ಪರಿಶೀಲನೆ ನಡೆಸಿದ ಬೆಂಗಳೂರು ರೂರಲ್ ಎಸ್ ಪಿ

ಸೈಬರ್ ಸೆಂಟರ್ ಗಳಲ್ಲಿ ಹೊರರಾಜ್ಯಗಳಿಂದ ಬಂದವರ ಆಧಾರ್ ಕಾರ್ಡ್ ಗಳಲ್ಲಿ ಮಾರ್ಪಾಟು ಮಾಡುವ ಅಕ್ರಮ ನಡೆಯುತ್ತಿತ್ತಂತೆ, ಸೆಂಟರ್ ಗಳನ್ನು ನಡೆಸುವವರಿಗೆ ಎಚ್ಚರಕೆ ನೀಡಲಾಗಿದೆ ಎಂದು ಎಸ್ ಪಿ ಹೇಳಿದರು. ರಾತ್ರಿ ಸಮಯದಲ್ಲಿ ರಸ್ತೆ ಬದಿಯ ಸ್ಥಳಗಳಲ್ಲಿ ಮತ್ತು ಹಳೆ ಕಟ್ಟಡಗಳ ಆವರಣ ಮತ್ತು ಪಾರ್ಕ್ ಗಳಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರನ್ನು ಸಹ ಎಚ್ಚರಿಸಲಾಗಿದೆ ಎಂದು ಅವರು ಹೇಳಿದರು.

ನೆಲಮಂಗಲ ಉಪವಿಭಾಗದಲ್ಲಿ ಅಕ್ರಮಗಳ ಬಗ್ಗೆ  ದೂರು, ಪರಿಶೀಲನೆ ನಡೆಸಿದ ಬೆಂಗಳೂರು ರೂರಲ್ ಎಸ್ ಪಿ
|

Updated on: Nov 17, 2023 | 10:45 AM

ನೆಲಮಂಗಲ: ನೆಲಮಂಗಲ ಉಪ ವಿಭಾಗದ (Nelamangala sub-division) ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಕ್ಷ್ಮಿಪುರ ಬಡಾವಣೆಯು (Lakshmipura Layout) ಹಲವಾರು ಅಕ್ರಮಗಳ ತಾಣವಾಗಿದೆ ಅಂತ ಸಾರ್ವಜನಿಕರಿಂದ ದೂರು ಬಂದ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ (Mallikarjun Baladandi) ತಮ್ಮ ಸಿಬ್ಬಂದಿಯೊಂದಿಗೆ ನೈಟ್ ಪೆಟ್ರೋಲಿಂಗ್ ನಡೆಸಿದರು. ಟಿವಿ9 ಕನ್ನಡ ವಾಹಿನಿಯೊಂದಿಗೆ ಮಾತಾಡಿದ ಮಲ್ಲಿಕಾರ್ಜುನ, ಇಲ್ಲಿನ ರಸ್ತೆಯು ಮಾಗಡಿ ರಸ್ತೆಯನ್ನು ಸಂಪರ್ಕಿಸುವುದರಿಂದ ಜನ ಮತ್ತು ವಾಹನಗಳ ಓಡಾಟ ಜಾಸ್ತಿ ಇರುತ್ತದೆ ಆದರೆ ಬೀದಿದೀಪಗಳ ವ್ಯವಸ್ಥೆ ಸರಿಯಿರದ ಕಾರಣ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದರು, ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿಯೊಂದಿಗೆ ಮಾತಾಡಿ ಅದನ್ನು ಸರಿಪಡಿಲಾಗಿದೆ ಎಂದು ಹೇಳಿದರು. ಸೈಬರ್ ಸೆಂಟರ್ ಗಳಲ್ಲಿ ಹೊರರಾಜ್ಯಗಳಿಂದ ಬಂದವರ ಆಧಾರ್ ಕಾರ್ಡ್ ಗಳಲ್ಲಿ ಮಾರ್ಪಾಟು ಮಾಡುವ ಅಕ್ರಮ ನಡೆಯುತ್ತಿತ್ತಂತೆ, ಸೆಂಟರ್ ಗಳನ್ನು ನಡೆಸುವವರಿಗೆ ಎಚ್ಚರಕೆ ನೀಡಲಾಗಿದೆ ಎಂದು ಎಸ್ ಪಿ ಹೇಳಿದರು. ರಾತ್ರಿ ಸಮಯದಲ್ಲಿ ರಸ್ತೆ ಬದಿಯ ಸ್ಥಳಗಳಲ್ಲಿ ಮತ್ತು ಹಳೆ ಕಟ್ಟಡಗಳ ಆವರಣ ಮತ್ತು ಪಾರ್ಕ್ ಗಳಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರನ್ನು ಸಹ ಎಚ್ಚರಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ