ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ

Updated on: Sep 18, 2025 | 6:25 PM

ನಿನ್ನೆ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು, ಇಂದು (ಸೆಪ್ಟೆಂಬರ್ 18) ಸಹ ಸಂಜೆಯಾಗುತ್ತಿದ್ದಂತೆಯೇ ಮಳೆರಾಯ ತನ್ನ ರುದ್ರನರ್ತನ ತೋರಿದ್ದಾನೆ. ನಗರದಾದ್ಯಂತ ಭಾರೀ ಮಳೆಯಾಗಿದ್ದು, ಸಂಜೆ ಆಫೀಷ್ ಕೆಸಲ ಮುಗಿಸಿ ಮನೆಗೆ ಹೋಗುತ್ತಿದ್ದವರು ತೊಂದರೆಗೆ ಸಿಲುಕಿದ್ದಾರೆ. ಇನ್ನು ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು. ಮಾತ್ರವಲ್ಲ, ನಗರದ ಪ್ರಮುಖ ಭಾಗಳಲ್ಲಿ ಟ್ರಾಫಿಕ್ ಬಿಸಿ ತಟ್ಟಿದೆ.

ಬೆಂಗಳೂರು, (ಸೆಪ್ಟೆಂಬರ್ 18) : ನಿನ್ನೆ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು, ಇಂದು (ಸೆಪ್ಟೆಂಬರ್ 18) ಸಹ ಸಂಜೆಯಾಗುತ್ತಿದ್ದಂತೆಯೇ ಮಳೆರಾಯ ತನ್ನ ರುದ್ರನರ್ತನ ತೋರಿದ್ದಾನೆ. ನಗರದಾದ್ಯಂತ ಭಾರೀ ಮಳೆಯಾಗಿದ್ದು, ಸಂಜೆ ಆಫೀಷ್ ಕೆಸಲ ಮುಗಿಸಿ ಮನೆಗೆ ಹೋಗುತ್ತಿದ್ದವರು ತೊಂದರೆಗೆ ಸಿಲುಕಿದ್ದಾರೆ. ಇನ್ನು ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು. ಮಾತ್ರವಲ್ಲ, ನಗರದ ಪ್ರಮುಖ ಭಾಗಳಲ್ಲಿ ಟ್ರಾಫಿಕ್ ಬಿಸಿ ತಟ್ಟಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More