AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ

Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ

ಗಂಗಾಧರ​ ಬ. ಸಾಬೋಜಿ
|

Updated on: Jun 06, 2025 | 11:23 AM

Share

ಆರ್‌ಸಿಬಿ ಸಂಭ್ರಮಾಚರಣೆ ದುರಂತ ಅಧ್ಯಾಯಕ್ಕೆ ಮುನ್ನಡಿ ಬರೆದಿದ್ದು, 11 ಜನರ ಬಲಿ ಪಡೆದಿದೆ. ಇದು ರಾಷ್ಟ್ರ ವ್ಯಾಪ್ತಿಯಲ್ಲಿ ಸುದ್ದಿಯಾಗಿದೆ. ಜೊತೆಗೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ರಾಷ್ಟ್ರದೆಲ್ಲೆಡೆ ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಇಂದು ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ ಮಾಡಿದೆ. ಲೈವ್​ ನೋಡಿ.

ಬೆಂಗಳೂರು, ಜೂನ್​ 06: ಆರ್‌ಸಿಬಿ (RCB) ತಂಡ ಐಪಿಎಲ್ ಟ್ರೋಫಿ ಗೆದ್ದು ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಿಸುವ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ಉಸಿರು ಚೆಲ್ಲಿದ್ದಾರೆ. ಇವರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಇದರ ಬೆನ್ನಲ್ಲೇ ಗುರುವಾರ ಕೆಲ ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸರ್ಕಾರವೇ ಇದಕ್ಕೆ ನೇರಹೊಣೆ ಅಂತಾ ಬಿಜೆಪಿ ವಾಗ್ದಾಳಿ ಮಾಡಿದೆ. ಇದೀಗ ಮಾಜಿ ಸಿಎಂ ಹೆಚ್​​​ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದಾರೆ. ಅದರ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.