ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ

Updated on: Jun 08, 2025 | 12:14 PM

ಆಯೋಜನೆ ಮಾಡಿದ್ದು KSCA. ತಪ್ಪು ಅವರದ್ದೇ ಅಂತಾ ಸರ್ಕಾರ ಹೇಳ್ತಿದೆ.. ಸರ್ಕಾರವೇ ಸನ್ಮಾನದ ಪ್ರಸ್ತಾಪ ಮಾಡಿದ್ದು, ಅವರಿಂದಲೇ ಲೋಪವಾಗಿದೆ ಅಂತಾ KSCA ಹೇಳ್ತಿದೆ.. ಈ ಆರೋಪ ಪ್ರತ್ಯಾರೋಪಗಳ ಮಧ್ಯೆ ಜೀವ ಕಳೆದುಕೊಂಡ 11 ಜನರ ಕುಟುಂಬಗಳು ಕಣ್ಣೀರಿಡುತ್ತಿವೆ. ಇನ್ನು ಈ ಘಟನೆ ಬಗ್ಗೆ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಈ ಸಂಬಂಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.

ಬೆಂಗಳೂರು, (ಜೂನ್ 08): ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿದಲ್ಲಿ 11 RCB ಅಭಿಮಾನಿಗಳು ದುರಂತ ಅಂತ್ಯ ಕಂಡಿದ್ದಾರೆ.. ಆದ್ರೆ, ಈ ದುರಂತಕ್ಕೆ ಹೊಣೆ ಹೊರಲು ಯಾರೂ ಸಿದ್ಧರಿಲ್ಲ. ಕಾಲ್ತುಳಿತ ಹೇಗಾಯ್ತು ಅಂತಾ ಅಂತೆ ಕಂತೆಗಳು ಹುಟ್ಟಿಕೊಂಡಿದ್ದರೂ ಅದರ ಅಸಲಿ ಕಾರಣ ಪತ್ತೆಗೆ ತನಿಖಾ ತಂಡಗಳು ಅಖಾಡಕ್ಕೆ ಇಳಿದಿವೆ. ಆಯೋಜನೆ ಮಾಡಿದ್ದು KSCA. ತಪ್ಪು ಅವರದ್ದೇ ಅಂತಾ ಸರ್ಕಾರ ಹೇಳ್ತಿದೆ.. ಸರ್ಕಾರವೇ ಸನ್ಮಾನದ ಪ್ರಸ್ತಾಪ ಮಾಡಿದ್ದು, ಅವರಿಂದಲೇ ಲೋಪವಾಗಿದೆ ಅಂತಾ KSCA ಹೇಳ್ತಿದೆ.. ಈ ಆರೋಪ ಪ್ರತ್ಯಾರೋಪಗಳ ಮಧ್ಯೆ ಜೀವ ಕಳೆದುಕೊಂಡ 11 ಜನರ ಕುಟುಂಬಗಳು ಕಣ್ಣೀರಿಡುತ್ತಿವೆ. ಇನ್ನು ಈ ಘಟನೆ ಬಗ್ಗೆ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಈ ಸಂಬಂಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More