ಟೀ ಚೆನ್ನಾಗಿಲ್ಲ ಎಂದ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಅಂಗಡಿ ಸಿಬ್ಬಂದಿ
ಜಸ್ಟ್ ಟೀ ವಿಚಾರಕ್ಕೆ ನಡೆದ ಕ್ಷುಲ್ಲಕ ಜಗಳ ತಾರಕಕ್ಕೇರಿ ಟೀ ಶಾಪ್ ಶಾಪ್ ಸಿಬ್ಬಂದಿ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಅಂಗಡಿ ಟೀ ಚೆನ್ನಾಗಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಬಸ್ ಚಾಲಕನ ಮೇಲೆ ಶಾಪ್ ಸಿಬ್ಬಂದಿ ಪ್ಲಾಸ್ಕ್ನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಗಾಯಗೊಂಡ ಚಾಲಕನನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 14: ಜಸ್ಟ್ ಟೀ ಚೆನ್ನಾಗಿಲ್ಲ ಎಂದು ಹೇಳಿದ್ದಕ್ಕೆ ರೊಚ್ಚಿಗೆದ್ದ ಅಂಗಡಿ ಸಿಬ್ಬಂದಿ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದಂತಹ ಆಘಾತಕಾರಿ ಘಟನೆ ಶನಿವಾರ ಬೆಳಗ್ಗೆ ಮೆಜೆಸ್ಟಿಕ್ನಲ್ಲಿ (Majestic) ನಡೆದಿದೆ. ಈ ಅಂಗಡಿ ಟೀ ಚೆನ್ನಾಗಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದು ಬಸ್ ಚಾಲಕ ಮುಗ್ಗಪ್ಪ ಗುಲ್ಲಪ್ಪನವರ್ ಹೇಳಿದ್ದಕ್ಕೆ ಕೋಪಗೊಂಡ ಅಂಗಡಿ ಸಿಬ್ಬಂದಿ ಪ್ಲಾಸ್ಕ್ನಿಂದ ಹಲ್ಲೆ ನೆಡೆಸಿದ್ದಾನೆ. ಬಳಿಕ ಗಾಯಗೊಂಡ ಮುಗ್ಗಪ್ಪ ಅವರನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಟೀ ಶಾಪ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

