ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರದೊಂದಿಗೆ ಕಳ್ಳ ಪರಾರಿ

ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರದೊಂದಿಗೆ ಕಳ್ಳ ಪರಾರಿ
|

Updated on:Oct 15, 2024 | 7:24 PM

ಬೆಂಗಳೂರಿನಲ್ಲಿ ಕೆಲವು ಮಹಿಳೆಯರು ವಿನಾಯಕ ದೇವಸ್ಥಾನದಲ್ಲಿ ಕುಳಿತು ಭಜನೆ ಮಾಡುತ್ತಿದ್ದರು. ಈ ವೇಳೆ ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈಹಾಕಿದ ಕಳ್ಳನೊಬ್ಬ ಆಕೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು: ಬೆಂಗಳೂರಿನ ನಂದಿನಿ ಲೇಔಟ್​ನ ಶಂಕರಪುರದ ವಿನಾಯಕ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ದೇವರ ಭಜನೆ ಮಾಡುತ್ತಿರುವಾಗ ದೇವಾಲಯದ ಹೊರಗಿನಿಂದ ಕಿಟಕಿಯಿಂದಲೇ ಆ ಮಹಿಳೆಯ ಕುತ್ತಿಗೆಗೆ ಕೈಹಾಕಿದ ಕಳ್ಳ ಆಕೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಆಗ ಆ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದರಿಂದ ಭಜನೆ ಮಾಡುತ್ತಿದ್ದ ಮಹಿಳೆಯರೆಲ್ಲ ಹೊರಬಂದು ಕಳ್ಳನನ್ನು ಹಿಡಿಯಲು ಪ್ರಯತ್ನಿಸಿದರೂ ಆತ ಸಿಕ್ಕಿಲ್ಲ. 30 ಗ್ರಾಂ ತೂಕದ ಚಿನ್ನದ ತಾಳಿ ಸರ ಕಿತ್ತುಕೊಂಡು ಕಳ್ಳ ಪರಾರಿಯಾಗಿದ್ದಾನೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್​ ದಾಖಲು ಮಾಡಿದ ನಂದಿನಿ ಲೇಔಟ್ ಪೊಲೀಸ್​​ ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 pm, Tue, 15 October 24

Follow us
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ