ತಮಿಳುನಾಡು ಆರೋಗ್ಯ ಸಚಿವ ಅನ್ಬಿಲ್ ಮಹೇಶ್ ಗೆ ಹಠಾತ್ತನೆ ಎದೆನೋವು, ನಾರಾಯಣ ಹೆಲ್ತ್ ಸಿಟಿ ತರುವಾಗ ಟ್ರಾಫಿಕ್ ಸಮಸ್ಯೆ! ನೆರವಿಗೆ ಧಾವಿಸಿದ ಬೆಂಗಳೂರು ಪೊಲೀಸ್

ಬೆಂಗಳೂರು ಟ್ರಾಫಿಕ್ ಪೊಲೀಸ್ ಗೆ ವಿಷಯ ಗೊತ್ತಾದ ಬಳಿಕ ಅವರು ರಸ್ತೆಯನ್ನು ಕ್ಲೀಯರ್ ಮಾಡಿ ಅನ್ಬಿಲ್ ಮಹೇಶ್ ಅವರ ಕಾನ್ವಾಯ್ ಅಸ್ಪತ್ರೆ ಕಡೆ ಸಾಗಲು ಸಹಾಯ ಮಾಡಿದರು. ಆಸ್ಪತ್ರೆಯ ಮುಂದೆ ಕೃಷ್ಣಗಿರಿ ಜಿಲ್ಲೆಯ ಪೊಲೀಸ್ ಕಾರನ್ನು ನೋಡಬಹುದು. ಮಹೇಶ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಅರಂಭವಾಗಿದೆ.

ತಮಿಳುನಾಡು ಆರೋಗ್ಯ ಸಚಿವ ಅನ್ಬಿಲ್ ಮಹೇಶ್ ಗೆ ಹಠಾತ್ತನೆ ಎದೆನೋವು, ನಾರಾಯಣ ಹೆಲ್ತ್ ಸಿಟಿ ತರುವಾಗ ಟ್ರಾಫಿಕ್ ಸಮಸ್ಯೆ! ನೆರವಿಗೆ ಧಾವಿಸಿದ ಬೆಂಗಳೂರು ಪೊಲೀಸ್
|

Updated on: Aug 12, 2023 | 7:41 PM

ಬೆಂಗಳೂರು: ತಮಿಳು ನಾಡು ರಾಜ್ಯ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿರುವ ಅನ್ಬಿಲ್ ಮಹೇಶ್ ಪೊಯ್ಯಪೊಳಿ (Anbil Mahesh Poyyamozhi) ಅವರಿಗೆ ಕೃಷಗಿರಿಯಲ್ಲಿ (Krishnagiri) ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಾಗ ಹಠಾತ್ತನೆ ಎದೆನೋವು (chest pain) ಕಾಣಿಸಿಕೊಂಡಿದ್ದರಿಂದ ಅವರನ್ನು ಅಲ್ಲಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ನಾರಾಯಣ ಹೆಲ್ತ್ ಸಿಟಿ ತರುವಾಗ ತೀವ್ರ ಸ್ವರೂಪದ ಟ್ರಾಫಿಕ್ ಅಡಚಣೆ ಎದುರಾಯಿತು. ಅನೇಕಲ್ ಭಾಗದಲ್ಲಿ ಭಾರೀ ಟ್ರಾಫಿಕ್ ಇರುತ್ತದೆ. ಕೆಲ ಕಡೆ ಸಚಿವರನ್ನು ಹೊತ್ತ ಕಾರು ನಿಶ್ಚಲ ಸ್ಥಿತಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದರೆ, ಬೆಂಗಳೂರು ಟ್ರಾಫಿಕ್ ಪೊಲೀಸ್ ಗೆ ವಿಷಯ ಗೊತ್ತಾದ ಬಳಿಕ ಅವರು ರಸ್ತೆಯನ್ನು ಕ್ಲೀಯರ್ ಮಾಡಿ ಅನ್ಬಿಲ್ ಮಹೇಶ್ ಅವರ ಕಾನ್ವಾಯ್ ಅಸ್ಪತ್ರೆ ಕಡೆ ಸಾಗಲು ಸಹಾಯ ಮಾಡಿದರು. ಆಸ್ಪತ್ರೆಯ ಮುಂದೆ ಕೃಷ್ಣಗಿರಿ ಜಿಲ್ಲೆಯ ಪೊಲೀಸ್ ಕಾರನ್ನು ನೋಡಬಹುದು. ಮಹೇಶ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಅರಂಭವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​