AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಸ್ತೆ ಬದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ರೋಷಾವೇಶ; ತಕ್ಕಡಿ ಎಸೆದು ದರ್ಪ

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಉಪ್ಪಾರಪೇಟೆ ಸಂಚಾರ ಪೊಲೀಸನೋರ್ವ ರಸ್ತೆ ಬದಿ ತರಕಾರಿ ಮಾರುವವರ ತಳ್ಳುವ ಗಾಡಿ ಎತ್ತಿಸಲು ಬಂದಿದ್ದ. ಈ ವೇಳೆ ನಡುರಸ್ತೆಯಲ್ಲಿಯೇ ತಕ್ಕಡಿ ಎಸೆದು ದರ್ಪ ತೋರಿದ್ದಾನೆ. ನೆಲಕ್ಕೆ ಎಸೆದ ಪರಿಣಾಮ ತಕ್ಕಡಿ ಒಡೆದು ಹೋಗಿದ್ದು, ನಾಗರಾಜ್ ವರ್ತನೆಗೆ ಸ್ಥಳೀಯ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾನೆ.

Shivaprasad B
| Edited By: |

Updated on: Feb 04, 2024 | 9:31 PM

Share

ಬೆಂಗಳೂರು, ಫೆ.04: ಉಪ್ಪಾರಪೇಟೆ ಸಂಚಾರ ಪೊಲೀಸನೋರ್ವ(Traffic Police) ರಸ್ತೆ ಬದಿ ತರಕಾರಿ ಮಾರುವವರ ಮೇಲೆ ದರ್ಪ ತೋರಿದ್ದು, ವ್ಯಾಪಾರಸ್ಥರ ತಕ್ಕಡಿ ತೆಗೆದುಕೊಂಡು ನೆಲಕ್ಕೆ ಎಸೆದಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದಿದೆ. ಇತ್ತೀಚೇಗೆ ಬೀದಿಬದಿ ವ್ಯಾಪಾರ ಮಾಡುವದನ್ನು ತೆರವು ಮಾಡಿಸಬೇಕೆಂದು ಹೈಕೋರ್ಟ್ ಸೂಚನೆ ಕೊಟ್ಟಿತ್ತು. ಈ ಹಿನ್ನಲೆ  ಇಂದು ಮಧ್ಯಾಹ್ನ ಮೂರು ಗಂಟೆಗೆ ಸಂಚಾರ ಹೆಡ್​ಕಾನ್ಸ್​ಟೇಬಲ್​ ನಾಗರಾಜ್ ಎಂಬಾತ ರಸ್ತೆ ಬದಿ ತರಕಾರಿ ಮಾರುವವರ ತಳ್ಳುವ ಗಾಡಿ ಎತ್ತಿಸಲು ಬಂದಿದ್ದ. ಈ ವೇಳೆ ನಡುರಸ್ತೆಯಲ್ಲಿಯೇ ತಕ್ಕಡಿ ಎಸೆದು ದರ್ಪ ತೋರಿದ್ದಾನೆ. ನೆಲಕ್ಕೆ ಎಸೆದ ಪರಿಣಾಮ ತಕ್ಕಡಿ ಒಡೆದು ಹೋಗಿದ್ದು, ನಾಗರಾಜ್ ವರ್ತನೆಗೆ ಸ್ಥಳೀಯ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾನೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ