Lokayukta Raid: ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಸಿಕ್ತು ರಾಶಿ ರಾಶಿ ಚಿನ್ನದ ಒಡವೆ

ಬೆಸ್ಕಾಂನ ಟೆಕ್ನಿಕಲ್ ಚೀಫ್ ಇಂಜಿನಿಯರ್ ಹೆಚ್.ಜೆ ರಮೇಶ್​ರ ಬಸವೇಶ್ವರನಗರದ ಮನೆ ಸೇರಿ ನಾಲ್ಕು ಕಡೆ ದಾಳಿ ನಡೆಸಿ ಅಧಿಕಾರಿಗಳು, ಮನೆಯಲ್ಲಿ 1.4 ಕೋಟಿ ಮೌಲ್ಯದ ದ್ವಿಚಕ್ರ ವಾಹನ, ಕಾರು, ಗೃಹೋಪಯೋಗಿ ಉಪಕರಣಗಳು, ವಿಸ್ಕಿ ಪತ್ತೆಯಾಗಿದೆ.

|

Updated on: Jun 01, 2023 | 9:54 AM

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆಯ ಟಿವಿ ನಾರಾಯಣಪ್ಪರ ವಿಜಯನಗರದ ಮನೆ ಸೇರಿ 10 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ದಾಳಿ ವೇಳೆ 22.50 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳು, ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿದ್ರೆ, ಇನ್ನು ಬೆಸ್ಕಾಂನ ಟೆಕ್ನಿಕಲ್ ಚೀಫ್ ಇಂಜಿನಿಯರ್ ಹೆಚ್.ಜೆ ರಮೇಶ್​ರ ಬಸವೇಶ್ವರನಗರದ ಮನೆ ಸೇರಿ ನಾಲ್ಕು ಕಡೆ ದಾಳಿ ನಡೆಸಿ ಅಧಿಕಾರಿಗಳು, ಮನೆಯಲ್ಲಿ 1.4 ಕೋಟಿ ಮೌಲ್ಯದ ದ್ವಿಚಕ್ರ ವಾಹನ, ಕಾರು, ಗೃಹೋಪಯೋಗಿ ಉಪಕರಣಗಳು, ವಿಸ್ಕಿ ಪತ್ತೆಯಾಗಿದೆ. 4.20 ಕೋಟಿ ಮೌಲ್ಯದ ಏರೋಸ್ಪೇಸ್ ಪಾರ್ಕ್, ಪ್ಲಾಟ್ ಸೇರಿದಂತೆ 5.60 ಕೋಟಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ.

Follow us
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ