ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವುದ್ಯಾಕೆ? ಬೆಸ್ಕಾಂ ಅಧಿಕಾರಿ ಹೇಳಿದ್ದಿಷ್ಟು

Updated on: Nov 02, 2025 | 9:49 PM

ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವ ವಿಚಿತ್ರ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಎಂಜಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ನಲ್ಲಿಯಲ್ಲಿ ಹೊಗೆ ಬರುತ್ತಿದ್ದು, ಇದನ್ನು ನೋಡಿ ಜನ ಶಾಕ್ ಆಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಲಮಂಡಳಿ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ನೀರು ಬದಲಿಗೆ ನಲ್ಲಿಯಲ್ಲಿ ಏಕೆ ಹೊಗೆ ಬರುತ್ತಿದೆ ಎನ್ನುವ ಬಗ್ಗೆ ಬೆಸ್ಕಾಂ ಅಧಿಕಾರಿ ಮಾತನಾಡಿದ್ದಾರೆ. ಹಾಗಾದ್ರೆ, ಅವರು ಏನು ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು ದಕ್ಷಿಣ(ರಾಮನಗರ), (ನವೆಂಬರ್ 02): ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವ ವಿಚಿತ್ರ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಎಂಜಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ನಲ್ಲಿಯಲ್ಲಿ ಹೊಗೆ ಬರುತ್ತಿದ್ದು, ಇದನ್ನು ನೋಡಿ ಜನ ಶಾಕ್ ಆಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಲಮಂಡಳಿ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ನೀರು ಬದಲಿಗೆ ನಲ್ಲಿಯಲ್ಲಿ ಏಕೆ ಹೊಗೆ ಬರುತ್ತಿದೆ ಎನ್ನುವ ಬಗ್ಗೆ ಬೆಸ್ಕಾಂ ಅಧಿಕಾರಿ ಮಾತನಾಡಿದ್ದಾರೆ. ಹಾಗಾದ್ರೆ, ಅವರು ಏನು ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More