ವಿದ್ಯುತ್ ಕಳ್ಳತನದ ಆರೋಪ; ಹೆಚ್ ಡಿ ಕುಮಾರಸ್ವಾಮಿ ಮನೆಯಲ್ಲಿ ಮಹಜರ್ ನಡೆಸಿದ ಬೆಸ್ಕಾಂ ಅಧಿಕಾರಿಗಳು!

ವಿದ್ಯುತ್ ದೀಪಗಳ ಡೆಕೋರೋಟರ್ ನಿಂದ ಆದ ಅಚಾತುರ್ಯವೋ ಅಥವಾ ಯಾರಿಗೆ ಗೊತ್ತಾಗುತ್ತೆ ಎಂಬ ಉಡಾಫೆಯೋ ಅಥವಾ ಉದ್ದೇಶಪೂರ್ವಕವೋ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತಿಲ್ಲ. ಆದರೆ ವಿದ್ಯುತ್ ಕಳ್ಳತನದ ಆರೋಪದದಲ್ಲಿ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ಆಗಮಿಸಿ ಮಹಜರ್ ನಡೆಸಿದ್ದಂತೂ ಸತ್ಯ.

ವಿದ್ಯುತ್ ಕಳ್ಳತನದ ಆರೋಪ; ಹೆಚ್ ಡಿ ಕುಮಾರಸ್ವಾಮಿ ಮನೆಯಲ್ಲಿ ಮಹಜರ್ ನಡೆಸಿದ ಬೆಸ್ಕಾಂ ಅಧಿಕಾರಿಗಳು!
|

Updated on: Nov 14, 2023 | 4:41 PM

ಬೆಂಗಳೂರು: ಇದು ಇಷ್ಟೆಲ್ಲ ಅವಾಂತರಗಳಿಗೆ ಕಾರಣವಾದೀತು ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅಂದುಕೊಂಡಿರಲಾರರು. ವಿದ್ಯುತ್ ದೀಪಗಳ ಡೆಕೋರೋಟರ್ ನಿಂದ (decorator) ಆದ ಅಚಾತುರ್ಯವೋ ಅಥವಾ ಯಾರಿಗೆ ಗೊತ್ತಾಗುತ್ತೆ ಎಂಬ ಉಡಾಫೆಯೋ ಅಥವಾ ಉದ್ದೇಶಪೂರ್ವಕವೋ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತಿಲ್ಲ. ಆದರೆ ವಿದ್ಯುತ್ ಕಳ್ಳತನದ ಆರೋಪದದಲ್ಲಿ ಬೆಸ್ಕಾಂ ಅಧಿಕಾರಿಗಳು (BESCOM officials) ಕುಮಾರಸ್ವಾಮಿ ಮನೆಗೆ ಆಗಮಿಸಿ ಮಹಜರ್ ನಡೆಸಿದ್ದಂತೂ ಸತ್ಯ. ಅದನ್ನು ದೃಶ್ಯಗಳಲ್ಲಿ ನೋಡಬಹುದು. ಕುಮಾರಸ್ವಾಮಿ ಮನೆಯೊಳಗೆ ಪರಿಶೀಲನೆ ನಡೆಸಿ ಹೊರಬಂದ ಬಳಿಕ ಒಲ್ಲದ ಮನಸ್ಸಿನಿಂದ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತಾಡಿದ ಬೆಸ್ಕಾಂ ಕಾ​ರ್ಯ ನಿರ್ವಾಹಕ ಇಂಜಿನೀಯರ್ ಸುಧಾಕರ್ ರೆಡ್ಡಿ, ಇಲಾಖೆ ವತಿಯಿಂದ ಮಹಜರ್ ನಡೆಸಲಾಗಿದೆ, ಎಷ್ಟು ಯೂನಿಟ್ ವಿದ್ಯುತ್ ಕಳ್ಳತನವಾಗಿದೆ ಅನ್ನೋದನ್ನು ದಾಖಲಿಸಿಕೊಳ್ಳಲಾಗಿದೆ ಕಚೇರಿಯಲ್ಲಿ ಅದಕ್ಕೆ ದಂಡ ಎಷ್ಟಾಗಲಿದೆ ಅನ್ನೋದನ್ನು ಲೆಕ್ಕ ಹಾಕಲಾಗುತ್ತದೆ, ಮತ್ತು ದಂಡವನ್ನು ಪಾವತಿಸಲು ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!