ಚಿನ್ನದ ನಾಡಿನಲ್ಲಿ ಮತ್ಸ್ಯ ಮಾಯೆ! ಕೋಲಾರ ಜಿಲ್ಲೆಯಲ್ಲಿ ಯಶಸ್ವಿಯಾದ ಮೀನು ಮರಿ ಉತ್ಪಾದನೆ
ಅದು ಬರಕ್ಕೆ ಹೆಸರು ವಾಸಿಯಾದ ಜಿಲ್ಲೆ. ನೀರಿಲ್ಲದ ಆ ಊರಲ್ಲಿ ಪ್ರಾಣಿ ಪಕ್ಷಿಗಳೇ ಬದುಕೋದು ಕಷ್ಟ. ಹೀಗಿರುವಾಗ ನೀರಲ್ಲೇ ಬದುಕುವ ಮೀನುಗಳು ಬದುಕಿ ಆದಾಯ ತಂದುಕೊಡುತ್ತವೆ ಅಂದ್ರೆ ಎಂಥಹವರಿಗೂ ಆಶ್ಚರ್ಯ ಅಂತ ಅನ್ನಿಸದೇ ಇರೋದಿಲ್ಲ.. ಅಷ್ಟಕ್ಕೂ ಅಲ್ಲಿ ಮತ್ಯ್ಸಗಳು ಮಾಡಿದ ಮಾಯೆಯಾದ್ರು ಏನು? ಈ ಸ್ಟೋರಿ ನೋಡಿ
Published on: Nov 27, 2020 08:59 AM
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ