AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಂಪುರ ತಾಲೂಕಿನ ಶಿವಾನಂದ ಆಶ್ರಮ.. ಇಲ್ಲೀಗ ಭಗವದ್ಗೀತೆ ಪುಸ್ತಕ ಮುದ್ರಣ ಚಟುವಟಿಕೆ ಬಂದ್

ಸಾಧು ಶ್ರೀನಾಥ್​
|

Updated on:Apr 07, 2021 | 2:39 PM

Share

ಇದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನಲ್ಲಿರೋ ಶಿವಾನಂದ ಆಶ್ರಮ ದಕ್ಷಿಣ ಭಾರತದಲ್ಲೇ ಭಗವದ್ಗೀತೆ ಮುದ್ರಣವಾಗೋ ಏಕೈಕ ಸ್ಥಳ. ಲಕ್ಷಾಂತರ ಬುಕ್‍ಗಳನ್ನ ಪ್ರಿಂಟ್ ಮಾಡಿ ದೇಶದ ಉದ್ಧಗಲಕ್ಕೂ ಹಂಚಿದ್ದ ಹೆಗ್ಗಳಿಕೆ ಆ ಸಂಸ್ಥೆಗಿದೆ. ಆ ಆಶ್ರಮಕ್ಕೆ ಇಂದಿಗೂ ಭಗವದ್ಗೀತೆ ಪಠಿಸೋದಕ್ಕೆಂದೇ ಜನ ಬರ್ತಾರೆ. ಅಲ್ಲಿ ತಯಾರಾಗೋ ಭಗವದ್ಗೀತೆ ಪುಸ್ತಕಗಳು ಬೆಂಕಿ ಪಟ್ಟಣದ ಆಕಾರದಿಂದ ದೊಡ್ಡ ಗಾತ್ರದ ಪುಕ್ತಕಗಳು ರೂಪದಲ್ಲೂ ಸಿಗ್ತಿದ್ವು. ಜನಜಂಗುಳಿಯಿಂದ ಇರ್ತಿದ್ದ ಆ ಸ್ಥಳದಲ್ಲೀಗ ನೀರವ ಮೌನ. ಯಾಕೆ ಅಂತಿರಾ? ಸ್ಟೋರಿ ನೋಡಿ

Published on: Apr 07, 2021 02:37 PM
Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More