Jammu and Kashmir: ಶ್ರೀನಗರದಿಂದ ಡಿಕೆ ಶಿವಕುಮಾರ್ ವಿಡಿಯೋ ಬಿಡುಗಡೆ
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು-ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿಂದು (ಜ.30) ಸಮಾರೋಪ ಸಮಾರಂಭವಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶ್ರೀನಗರಕ್ಕೆ ತೆರಳಿದ್ದಾರೆ.
ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು-ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿಂದು (ಜ.30) ಸಮಾರೋಪ ಸಮಾರಂಭವಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಶ್ರೀನಗರಕ್ಕೆ ತೆರಳಿದ್ದಾರೆ. ಡಿಕೆ ಶಿವಕುಮಾರ್ ಜಮ್ಮು-ಕಾಶ್ಮೀರದ ಶ್ರೀನಗರದ ಪ್ರಕೃತಿ ಸೌಂದರ್ಯದ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಶ್ರೀನಗರಕ್ಕೆ ಬಂದಿದ್ದೇನೆ. ಇದು ನನ್ನ ಜೀವನದಲ್ಲೇ ಅತಿ ದೊಡ್ಡ ಸಂತಸ ಸಂಗತಿಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಮಳೆ ಬಿದ್ದ ರೀತಿಯಲ್ಲಿ ಹಿಮ ಬೀಳುತ್ತಿದೆ. ಇಂತಹ ಅದ್ಭುತ ದೃಶ್ಯವನ್ನು ನನ್ನ ಜೀವನದಲ್ಲಿ ನೋಡಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Follow Us
Latest Videos
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

