ಭವಾನಿಯವರು ಎರಡೂ ಮಂಡಿಗಳ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ: ರೇವಣ್ಣ ಪತ್ನಿಯ ಇನ್ನೊಬ್ಬ ಲಾಯರ್

ಅವರೆಲ್ಲಿದ್ದಾರೆ ಅಂತ ಗೊತ್ತಿದ್ರೆ ನೇರವಾಗಿ ಅಲ್ಲಿಗೆ ಹೊಗುತ್ತಿದ್ದೆ ಇಲ್ಲಿಗೆ ಬರುವ ಅವಶ್ಯಕತೆ ಇರಲಿಲ್ಲ ಅಂತ ಹೇಳುವ ಲಾಯರ್, ಬೆಳಗ್ಗೆಯಿಂದ ಕಾದರೂ ಭವಾನಿಯವರು ಭೇಟಿಯಾಗದ ಕಾರಣ ಎಸ್ಐಟಿ ಅಧಿಕಾರಿಗಳು ಏನು ಕ್ರಮ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ಇವತ್ತು ಮಹಜರ್ ಮಾಡಿಕೊಂಡು ಹೋಗಿದ್ದಾರೆ ಎನ್ನುತ್ತಾರೆ.

ಭವಾನಿಯವರು ಎರಡೂ ಮಂಡಿಗಳ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ: ರೇವಣ್ಣ ಪತ್ನಿಯ ಇನ್ನೊಬ್ಬ ಲಾಯರ್
|

Updated on: Jun 01, 2024 | 8:07 PM

ಹಾಸನ: ಸುರಿಯುತ್ತಿರುವ ಮಳೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡುತ್ತಿರುವ ಇವರು ಸಹ ಹೆಚ್ ಡಿ ರೇವಣ್ಣರ (HD Revanna) ಪತ್ನಿ ಭವಾನಿ ರೇವಣ್ಣರ (Bhavani Revanna) ಲಾಯರ್. ಭವಾನಿ ತಮ್ಮೊಂದಿಗೆ ವಕೀಲರ ಪಟಾಲಂ ಇಟ್ಟುಕೊಂಡಂತಿದೆ. ಈ ವಕೀಲೆ ಸಹ ನಂಗೊತ್ತಿಲ್ಲ, ಮಾಹಿತಿಯಿಲ್ಲ ಎನ್ನುತ್ತಾರಾದರೂ ಕೆಲ ಬೇರೆ ಸಂಗತಿಗಳನ್ನು ಹೇಳುತ್ತಾರೆ. ಭವಾನಿಯವರ ಆರೋಗ್ಯ ಸರಿಯಿಲ್ಲ ಮತ್ತು ಕುಟುಂಬದಲ್ಲಿ ಸಾವಿನ ಪ್ರಕರಣ ನಡೆದಿರುವುದರಿಂದ ದುಃಖದಲ್ಲಿದ್ದಾರೆ ಎಂದು ಹೇಳುತ್ತಾರೆ. ಭವಾನಿ ಅವರ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡುವ ವಕೀಲಮ್ಮ ಅವರ ಎರಡೂ ಮಂಡಿಗಳ ಆಪರೇಶನ್ (knee operation) ಆಗಿದೆ ಎನ್ನುತ್ತಾರೆ. ಜೊತೆಗೆ ಅವರ ಅಣ್ಣ ತೀರಿಕೊಂಡಿರುವುದರಿಂದ ದುಃಖದಲ್ಲಿದ್ದಾರಂತೆ. ಅವರೆಲ್ಲಿದ್ದಾರೆ ಅಂತ ಗೊತ್ತಿದ್ರೆ ನೇರವಾಗಿ ಅಲ್ಲಿಗೆ ಹೊಗುತ್ತಿದ್ದೆ ಇಲ್ಲಿಗೆ ಬರುವ ಅವಶ್ಯಕತೆ ಇರಲಿಲ್ಲ ಅಂತ ಹೇಳುವ ಲಾಯರ್, ಬೆಳಗ್ಗೆಯಿಂದ ಕಾದರೂ ಭವಾನಿಯವರು ಭೇಟಿಯಾಗದ ಕಾರಣ ಎಸ್ಐಟಿ ಅಧಿಕಾರಿಗಳು ಏನು ಕ್ರಮ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ಇವತ್ತು ಮಹಜರ್ ಮಾಡಿಕೊಂಡು ಹೋಗಿದ್ದಾರೆ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್