ಭವಾನಿಯವರು ಎರಡೂ ಮಂಡಿಗಳ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ: ರೇವಣ್ಣ ಪತ್ನಿಯ ಇನ್ನೊಬ್ಬ ಲಾಯರ್

ಅವರೆಲ್ಲಿದ್ದಾರೆ ಅಂತ ಗೊತ್ತಿದ್ರೆ ನೇರವಾಗಿ ಅಲ್ಲಿಗೆ ಹೊಗುತ್ತಿದ್ದೆ ಇಲ್ಲಿಗೆ ಬರುವ ಅವಶ್ಯಕತೆ ಇರಲಿಲ್ಲ ಅಂತ ಹೇಳುವ ಲಾಯರ್, ಬೆಳಗ್ಗೆಯಿಂದ ಕಾದರೂ ಭವಾನಿಯವರು ಭೇಟಿಯಾಗದ ಕಾರಣ ಎಸ್ಐಟಿ ಅಧಿಕಾರಿಗಳು ಏನು ಕ್ರಮ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ಇವತ್ತು ಮಹಜರ್ ಮಾಡಿಕೊಂಡು ಹೋಗಿದ್ದಾರೆ ಎನ್ನುತ್ತಾರೆ.

ಭವಾನಿಯವರು ಎರಡೂ ಮಂಡಿಗಳ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ: ರೇವಣ್ಣ ಪತ್ನಿಯ ಇನ್ನೊಬ್ಬ ಲಾಯರ್
|

Updated on: Jun 01, 2024 | 8:07 PM

ಹಾಸನ: ಸುರಿಯುತ್ತಿರುವ ಮಳೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡುತ್ತಿರುವ ಇವರು ಸಹ ಹೆಚ್ ಡಿ ರೇವಣ್ಣರ (HD Revanna) ಪತ್ನಿ ಭವಾನಿ ರೇವಣ್ಣರ (Bhavani Revanna) ಲಾಯರ್. ಭವಾನಿ ತಮ್ಮೊಂದಿಗೆ ವಕೀಲರ ಪಟಾಲಂ ಇಟ್ಟುಕೊಂಡಂತಿದೆ. ಈ ವಕೀಲೆ ಸಹ ನಂಗೊತ್ತಿಲ್ಲ, ಮಾಹಿತಿಯಿಲ್ಲ ಎನ್ನುತ್ತಾರಾದರೂ ಕೆಲ ಬೇರೆ ಸಂಗತಿಗಳನ್ನು ಹೇಳುತ್ತಾರೆ. ಭವಾನಿಯವರ ಆರೋಗ್ಯ ಸರಿಯಿಲ್ಲ ಮತ್ತು ಕುಟುಂಬದಲ್ಲಿ ಸಾವಿನ ಪ್ರಕರಣ ನಡೆದಿರುವುದರಿಂದ ದುಃಖದಲ್ಲಿದ್ದಾರೆ ಎಂದು ಹೇಳುತ್ತಾರೆ. ಭವಾನಿ ಅವರ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡುವ ವಕೀಲಮ್ಮ ಅವರ ಎರಡೂ ಮಂಡಿಗಳ ಆಪರೇಶನ್ (knee operation) ಆಗಿದೆ ಎನ್ನುತ್ತಾರೆ. ಜೊತೆಗೆ ಅವರ ಅಣ್ಣ ತೀರಿಕೊಂಡಿರುವುದರಿಂದ ದುಃಖದಲ್ಲಿದ್ದಾರಂತೆ. ಅವರೆಲ್ಲಿದ್ದಾರೆ ಅಂತ ಗೊತ್ತಿದ್ರೆ ನೇರವಾಗಿ ಅಲ್ಲಿಗೆ ಹೊಗುತ್ತಿದ್ದೆ ಇಲ್ಲಿಗೆ ಬರುವ ಅವಶ್ಯಕತೆ ಇರಲಿಲ್ಲ ಅಂತ ಹೇಳುವ ಲಾಯರ್, ಬೆಳಗ್ಗೆಯಿಂದ ಕಾದರೂ ಭವಾನಿಯವರು ಭೇಟಿಯಾಗದ ಕಾರಣ ಎಸ್ಐಟಿ ಅಧಿಕಾರಿಗಳು ಏನು ಕ್ರಮ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ಇವತ್ತು ಮಹಜರ್ ಮಾಡಿಕೊಂಡು ಹೋಗಿದ್ದಾರೆ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ