ಹಾಸನಾಂಬೆಯ ದರ್ಶನಕ್ಕೆ ಪತಿಯೊಂದಿಗೆ ಆಗಮಿಸಿದ ಭವಾನಿ ರೇವಣ್ಣ ಜನರ ಗಮನ ತಮ್ಮತ್ತ ಸೆಳೆದುಕೊಂಡರು!

ಹಾಸನಾಂಬೆಯ ದರ್ಶನಕ್ಕೆ ಪತಿಯೊಂದಿಗೆ ಆಗಮಿಸಿದ ಭವಾನಿ ರೇವಣ್ಣ ಜನರ ಗಮನ ತಮ್ಮತ್ತ ಸೆಳೆದುಕೊಂಡರು!
|

Updated on: Nov 10, 2023 | 12:11 PM

ಜನ ಅವರನ್ನು ನೋಡಿದಾಕ್ಷಣ ಅಕ್ಕಾ ಅಕ್ಕಾ ಅಂತ ದುಂಬಾಲು ಬೀಳುತ್ತಾರೆ. ದೇವಿಯ ದರ್ಶನಕ್ಕಾಗಿ ಸಾಲಲ್ಲಿ ನಿಂತಿರುವ ಜನ ಸಹ ಭವಾನಿ ಅವರಿಗೆ ಕೈಮುಗಿದು ನಮಸ್ಕರಿಸುವುದನ್ನು ನೋಡಬಹುದು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್ ಗೆಲುವಿಗೆ ಭವಾನಿ ನಡೆಸಿದ ಪ್ರಚಾರ ನಿರ್ಣಾಯಕವಾಗಿತ್ತು ಅಂತ ಕನ್ನಡಿಗರಿಗೆಲ್ಲ ಗೊತ್ತು.

ಹಾಸನ: ಹಾಸನ ಜಿಲ್ಲೆಯಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna) ಅವರ ಧರ್ಮಪತ್ನಿ ಭವಾನಿ ರೇವಣ್ಣ (HD Revanna) ಗತ್ತೇ ಹಾಗೆ ಮಾರಾಯ್ರೇ. ಅವರಿದ್ದಲ್ಲಿ ಅಭಿಮಾನಿಗಳು ಮುಕ್ಕುರುತ್ತಾರೆ, ಮಾಧ್ಯಮದವರನ್ನು ಅವರು ತಮ್ಮತ್ತ ಸೆಳೆದುಕೊಂಡು ಬಿಡುತ್ತಾರೆ. ಹಾಗೆ ನೋಡಿದರೆ ಭವಾನಿ ಈಗ ಯಾವುದೇ ಹುದ್ದೆಯಲ್ಲಿಲ್ಲ, ಹಿಂದೆ ಅವರು ಜಿಲ್ಲಾ ಪಂಚಾಯತ್ (Zilla Panchayat) ಸದಸ್ಯರಾಗಿದ್ದರು. ಆದರೆ, ಒಬ್ಬ ಜನಪ್ರಿಯ ಶಾಸಕನಿಗಿಂತ ಹೆಚ್ಚು ಅಭಿಮಾನಿ ಮತ್ತು ಬೆಂಬಲಿಗರು ಅವರಿಗಿದ್ದಾರೆ. ಇವತ್ತು ಅವರು ಪತಿ ರೇವಣ್ಣ ಅವರೊಂದಿಗೆ ಹಾಸನಾಂಬೆ ದರ್ಶನಕ್ಕೆ ಬಂದ ದೃಶ್ಯಗಳನ್ನು ನೋಡಿ. ಜರತಾರಿ ಸಿರೆಯುಟ್ಟು ಕತ್ತಲ್ಲಿ ಕಾಸಿನ ಸರ ತಲೆಗೆ ಕನಕಾಂಬರ ಹೂ ಮುಡಿದು ಜನರ ನಡುವೆ ಅವರು ನಡೆದು ಬರುವ ದೃಶ್ಯ ಆಕರ್ಷಕ ಅಂತ ಬೇರೆ ಹೇಳಬೇಕಿಲ್ಲ. ಅಗಲೇ ಹೇಳಿದ ಹಾಗೆ, ಜನ ಅವರನ್ನು ನೋಡಿದಾಕ್ಷಣ ಅಕ್ಕಾ ಅಕ್ಕಾ ಅಂತ ದುಂಬಾಲು ಬೀಳುತ್ತಾರೆ. ದೇವಿಯ ದರ್ಶನಕ್ಕಾಗಿ ಸಾಲಲ್ಲಿ ನಿಂತಿರುವ ಜನ ಸಹ ಭವಾನಿ ಅವರಿಗೆ ಕೈಮುಗಿದು ನಮಸ್ಕರಿಸುವುದನ್ನು ನೋಡಬಹುದು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್ ಗೆಲುವಿಗೆ ಭವಾನಿ ನಡೆಸಿದ ಪ್ರಚಾರ ನಿರ್ಣಾಯಕವಾಗಿತ್ತು ಅಂತ ಕನ್ನಡಿಗರಿಗೆಲ್ಲ ಗೊತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ