Assembly Polls | ಹಾಸನದ ರಾಜಕಾರಣಕ್ಕೆ ಪ್ರಸ್ತುತವಾಗಿ ಭವಾನಿ ರೇವಣ್ಣ ಅನಿವಾರ್ಯ ಅಲ್ಲ: ಹೆಚ್ ಡಿ ಕುಮಾರಸ್ವಾಮಿ
ಅಂತಿಮವಾಗಿ ಅಭ್ಯರ್ಥಿ ಯಾರು ಅನ್ನೋದನ್ನು ಪಕ್ಷದ ವೇದಿಕೆಯಲ್ಲಿ ತೀರ್ಮಾನಿಸಲಾಗುತ್ತದೆ ಎಂದು ಹೇಳಿದ ಕುಮಾರಸ್ವಾಮಿ, ಹಾಸನ ರಾಜಕೀಯಕ್ಕೆ ಭವಾನಿ ರೇವಣ್ಣ ಅವರು ಅನಿವಾರ್ಯ ಅಲ್ಲ ಎಂದರು.
ಬೆಳಗಾವಿ: ಪಂಚರತ್ನ ಯಾತ್ರೆ ಭಾಗವಾಗಿ ಬೆಳಗಾವಿಗೆ ಆಗಮಿಸಿರುವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮತ್ತೊಮ್ಮೆ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದನ್ನು ಸ್ಪಷ್ಟಪಡಿಸದೆ ಗೊಂದಲ ಮೂಡಿಸುವ ಹೇಳಿಕೆ ನೀಡಿದರು. ಪಕ್ಷದ ಚೌಕಟ್ಟಿನಲ್ಲಿ ನಡೆದಿರುವ ಚರ್ಚೆಯ ಪ್ರಕಾರ ಹೆಚ್ ಡಿ ರೇವಣ್ಣ (HD Revanna) ಅವರನ್ನು ಹೊಳೆನರಸೀಪುರ ಮತ್ತು ಹಾಸನ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ. ಪಕ್ಷ ಗೆಲ್ಲುವ ಅಭ್ಯರ್ಥಿಯ ಶೋಧದಲ್ಲಿದೆ, ಅಂತಿಮವಾಗಿ ಅಭ್ಯರ್ಥಿ ಯಾರು ಅನ್ನೋದನ್ನು ಪಕ್ಷದ ವೇದಿಕೆಯಲ್ಲಿ ತೀರ್ಮಾನಿಸಲಾಗುತ್ತದೆ ಎಂದು ಹೇಳಿದ ಕುಮಾರಸ್ವಾಮಿ, ಹಾಸನ ರಾಜಕೀಯಕ್ಕೆ ಭವಾನಿ ರೇವಣ್ಣ (Bhavani Revanna) ಅವರು ಅನಿವಾರ್ಯ ಅಲ್ಲ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

