AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವ್ಯಾ ಗೌಡ ಬಗ್ಗೆ ತ್ರಿವಿಕ್ರಮ್​ಗೆ ಜ್ಞಾನೋದಯ; ಮುಖವಾಡ ಕಳಚಿದ ಮೇಲೆ ಬಂತು ನಿಜವಾದ ಮಾತು

ಭವ್ಯಾ ಗೌಡ ಬಗ್ಗೆ ತ್ರಿವಿಕ್ರಮ್​ಗೆ ಜ್ಞಾನೋದಯ; ಮುಖವಾಡ ಕಳಚಿದ ಮೇಲೆ ಬಂತು ನಿಜವಾದ ಮಾತು

ಮದನ್​ ಕುಮಾರ್​
|

Updated on: Jan 12, 2025 | 4:00 PM

Share

ಬಿಗ್ ಬಾಸ್ ಮನೆಯಲ್ಲಿ ಜೋಡಿಯಾಗಿ ಹೆಚ್ಚು ದಿನ ಇರಲು ಸಾಧ್ಯವಿಲ್ಲ. ಭವ್ಯಾ ಗೌಡ ಮತ್ತು ತ್ರಿವಿಕ್ರಮ್ ಅವರು ಮೊನ್ನೆ ಮೊನ್ನೆ ತನಕ ಜೊತೆಯಾಗಿ ಆಟ ಆಡುತ್ತಿದ್ದರು. ಆದರೆ ಇನ್ನು ಎರಡೇ ವಾರ ಉಳಿದಿದೆ ಎನ್ನುವಾಗ ತ್ರಿವಿಕ್ರಮ್ ವಿರುದ್ಧ ಭವ್ಯಾ ತಕರಾರು ತೆಗೆದಿದ್ದಾರೆ. ಮುಖವಾಡ ಬಿಚ್ಚಿಟ್ಟು ಅವರು ನಿಷ್ಠುರವಾಗಿ ಮಾತನಾಡಿದ್ದಾರೆ.

​‘ನನ್ನ ಆಟಕ್ಕೆ ತ್ರಿವಿಕ್ರಮ್​ ತೊಂದರೆ ಆಗಿದ್ದಾರೆ’ ಎಂದು ಭವ್ಯಾ ಗೌಡ ಹೇಳಿದ್ದಾರೆ. ಸುದೀಪ್ ಎದುರಲ್ಲಿ ಮುಲಾಜಿಲ್ಲದೇ ಕೆಲವು ವಿಚಾರಗಳನ್ನು ಭವ್ಯಾ ಹೇಳಿದ್ದಾರೆ. ಅವರ ಮಾತು ಕೇಳಿ ತ್ರಿವಿಕ್ರಮ್ ಅವರಿಗೆ ಜ್ಞಾನೋದಯ ಆಗಿದೆ. ‘ಮಾರಿಹಬ್ಬ ಶುರುವಾಗಿದೆ. ಅದರ ಬಣ್ಣ ಕಾಣಿಸುತ್ತಿದೆ’ ಎಂದು ತ್ರಿವಿಕ್ರಮ್ ಅವರು ಒಪ್ಪಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ಜನವರಿ 12ರ ಸಂಚಿಕೆಯ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More