ಟಿ.ನರಸೀಪುರದಲ್ಲಿ ಗಣೇಶ್ ಮೂರ್ತಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ, ವಿಡಿಯೋ ನೋಡಿ
ಟಿ.ನರಸೀಪುರ ಗಣೇಶೋತ್ಸವ ಆಯೋಜಕರಿಗೆ ಇನ್ಸ್ಪೆಕ್ಟರ್ ಧನಂಜಯ್ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ವಿಪಕ್ಷಗಳು ಧನಂಜಯ್ ಅಮಾನತಿಗೆ ಆಗ್ರಹಿಸಿದರೆ, ಇತ್ತೊಂದೆಡೆ ಸಿಎಂ ಆದಿಯಾಗಿ ಸಚಿವರು ಇನ್ಸ್ಪೆಕ್ಟರ್ ಬೆನ್ನಿಗೆ ನಿಂತಿದ್ದಾರೆ. ಇದರ ಮಧ್ಯೆ ಇನ್ಸ್ಪೆಕ್ಟರ್ ಧನಂಜಯ್ ಸವಾಲನ್ನ ಹಿಂದೂ ಜಾಗರಣ ವೇದಿಕೆ ಸ್ವೀಕರಿಸಿದ್ದು, ಬೃಹತ್ ಶೋಭಾಯಾತ್ರೆ ನಡೆಸಿದೆ. ಶೋಭಯಾತ್ರೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ್ ಹೆಜ್ಜೆ ಹಾಕಿ ಗಮನಸೆಳೆದಿದ್ದಾರೆ. ಇನ್ನು ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆಗಳು ಸೌಹಾರ್ದ ಭೀಮಯಾತ್ರೆ ನಡೆಸಿವೆ.
ಮೈಸೂರು, (ಸೆಪ್ಟೆಂಬರ್ 18): ಟಿ.ನರಸೀಪುರ ಗಣೇಶೋತ್ಸವ ಆಯೋಜಕರಿಗೆ ಇನ್ಸ್ಪೆಕ್ಟರ್ ಧನಂಜಯ್ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ವಿಪಕ್ಷಗಳು ಧನಂಜಯ್ ಅಮಾನತಿಗೆ ಆಗ್ರಹಿಸಿದರೆ, ಇತ್ತೊಂದೆಡೆ ಸಿಎಂ ಆದಿಯಾಗಿ ಸಚಿವರು ಇನ್ಸ್ಪೆಕ್ಟರ್ ಬೆನ್ನಿಗೆ ನಿಂತಿದ್ದಾರೆ. ಇದರ ಮಧ್ಯೆ ಇನ್ಸ್ಪೆಕ್ಟರ್ ಧನಂಜಯ್ ಸವಾಲನ್ನ ಹಿಂದೂ ಜಾಗರಣ ವೇದಿಕೆ ಸ್ವೀಕರಿಸಿದ್ದು, ಬೃಹತ್ ಶೋಭಾಯಾತ್ರೆ ನಡೆಸಿದೆ. ಶೋಭಯಾತ್ರೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ್ ಹೆಜ್ಜೆ ಹಾಕಿ ಗಮನಸೆಳೆದಿದ್ದಾರೆ. ಇನ್ನು ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆಗಳು ಹಾಗೂ ಪ್ರಗತಿಪರರು ಸೌಹಾರ್ದ ಭೀಮಯಾತ್ರೆ ನಡೆಸಿದ್ದಾರೆ.
ಇದನ್ನೂ ಓದಿ: ಇನ್ಸ್ಪೆಕ್ಟರ್ ಧಮ್ಕಿ ನಡುವೆಯೇ ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
Published on: Sep 18, 2026 08:11 PM
Follow Us

