ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಹೊಸಗದ್ದೆ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಗಾಯದಿಂದ ಸಂಪೂರ್ಣ ಗುಣಮುಖವಾಗಿರುವ ಭೀಮ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸಗದ್ದೆ ಗ್ರಾಮಕ್ಕೆ ಪ್ರವೇಶ ಮಾಡಿದ್ದು, ಜನರು ನಿಂತು ವೀಡಿಯೋ ಮಾಡಿದ್ದಾರೆ.
ಹಾಸನ (ಡಿಸೆಂಬರ್ 10): ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಹೊಸಗದ್ದೆ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಗಾಯದಿಂದ ಸಂಪೂರ್ಣ ಗುಣಮುಖವಾಗಿರುವ ಭೀಮ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸಗದ್ದೆ ಗ್ರಾಮಕ್ಕೆ ಪ್ರವೇಶ ಮಾಡಿದ್ದು, ಜನರು ನಿಂತು ವೀಡಿಯೋ ಮಾಡಿದ್ದಾರೆ. ಇನ್ನು ಇದೇ ವೇಳೆ ಸಾರ್ವಜನಿಕರು ಎಸೆದ ಕಬ್ಬನ್ನು ತಿನ್ನುತ್ತಲೇ ಭೀಮ ಗ್ರಾಮದೊಳಗಿನಿಂದ ಗಾಂಭೀರ್ಯ ಹೆಜ್ಜೆ ಹಾಕುತ್ತಾ ಮುಂದೆ ಸಾಗಿದ್ದಾನೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.
Latest Videos

ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಸಂದೇಹವಿದ್ದರೆ ಪಾಕಿಸ್ತಾನವನ್ನೇ ಕೇಳಿ

India-Pakistan Tensions: ರಕ್ಷಣಾ ಸಚಿವಾಲಯದಿಂದ ಸುದ್ದಿಗೋಷ್ಠಿ

7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಯೋಧ!

ರಜೆ ಕ್ಯಾನ್ಸಲ್ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ
