ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಹೊಸಗದ್ದೆ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಗಾಯದಿಂದ ಸಂಪೂರ್ಣ ಗುಣಮುಖವಾಗಿರುವ ಭೀಮ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸಗದ್ದೆ ಗ್ರಾಮಕ್ಕೆ ಪ್ರವೇಶ ಮಾಡಿದ್ದು, ಜನರು ನಿಂತು ವೀಡಿಯೋ ಮಾಡಿದ್ದಾರೆ.
ಹಾಸನ (ಡಿಸೆಂಬರ್ 10): ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಹೊಸಗದ್ದೆ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಗಾಯದಿಂದ ಸಂಪೂರ್ಣ ಗುಣಮುಖವಾಗಿರುವ ಭೀಮ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸಗದ್ದೆ ಗ್ರಾಮಕ್ಕೆ ಪ್ರವೇಶ ಮಾಡಿದ್ದು, ಜನರು ನಿಂತು ವೀಡಿಯೋ ಮಾಡಿದ್ದಾರೆ. ಇನ್ನು ಇದೇ ವೇಳೆ ಸಾರ್ವಜನಿಕರು ಎಸೆದ ಕಬ್ಬನ್ನು ತಿನ್ನುತ್ತಲೇ ಭೀಮ ಗ್ರಾಮದೊಳಗಿನಿಂದ ಗಾಂಭೀರ್ಯ ಹೆಜ್ಜೆ ಹಾಕುತ್ತಾ ಮುಂದೆ ಸಾಗಿದ್ದಾನೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.
Follow Us
Latest Videos
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

